ಶಿವಮೊಗ್ಗ | ಸೈಬರ್ ವಂಚನೆಗೆಗೊಳಗಾದ ಮಹಿಳಾ ಅಧಿಕಾರಿ
ಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Continue Readingಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Continue Readingತಕ್ಷಣವೇ ಎಚ್ಚೆತ್ತುಕೊಂಡ ಅವರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ಆನ್ಲೈನ್ ದೂರು ದಾಖಲಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹಣ ಹೂಡಿಕೆ ಮಾಡಿದ ನಂತರ ಸಂತ್ರಸ್ತರು ತಮ್ಮ ಲಾಭಾಂಶ ಮತ್ತು ಅಸಲನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಆರೋಪಿಗಳು ಎರಡು-ಮೂರು ದಿನಗಳಲ್ಲಿ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಆದರೆ, ಕೆಲವು ದಿನಗಳ ನಂತರ ‘ಪ್ರೊಸ್ಟಾಕ್’ ಆ್ಯಪ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದೆ. ಅನುಮಾನಗೊಂಡ ದೂರುದಾರರು ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಈ ಸಂಬಂಧ ದೂರುದಾರರು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.
Continue Readingಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್ಲೈನ್ ಪಾವತಿ ಆಪ್ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]
Continue Readingತೆರಿಗೆ ಹಾಗೂ ಪೆನಾಲ್ಟಿ ಹೆಸರಿನಲ್ಲಿ ಮತ್ತೆ ಹಣ ಹಾಕಿಸಿಕೊಂಡ ಆರೋಪಿಗಳು ಈ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಇತ್ತ ಸೇಲ್ಸ್ಮನ್ ಹಣ ವಾಪಸ್ ಬರಬಹುದು ಎಂದು ಕಾಯುತ್ತಿದ್ದರೂ ಬಾರದಿದ್ದಾಗ ತಾನು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದಿದೆ. ಘಟನೆ ಸಂಬಂಧ ಸೆಲ್ಸ್ಮನ್ ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
Continue Readingಇದನ್ನು ನಂಬಿದ ಶಿವಮೊಗ್ಗದ ಕಾರ್ಖಾನೆ ಮ್ಯಾನೇಜರ್, ಜನವರಿ 28 ರಂದು ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು.ನಂತರ ಪರಿಶೀಲಿಸಿದಾಗ, ಅನಾಮಧೇಯ ವ್ಯಕ್ತಿಗಳು ಪೂರೈಕೆದಾರ ಕಂಪನಿಯ ಇಮೇಲ್ ಐಡಿಯನ್ನು ಹ್ಯಾಕ್ ಮಾಡಿ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ವಂಚಕರು ನಕಲಿ ಬ್ಯಾಂಕ್ ವಿವರಗಳನ್ನು ನೀಡಿ ಕಾರ್ಖಾನೆಯ ಹಣ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Continue Readingಈ ಹಂತದಲ್ಲಿ ದೂರುದಾರರಿಗೆ ಅನುಮಾನ ಬಂದಿದ್ದು, ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಹಿಂದೆ ಶಿವಮೊಗ್ಗದ ಶ್ರೀರಾಮಪುರದ ಮಹಿಳೆಯೊಬ್ಬರಿಗೂ ಇದೇ ರೀತಿ ಗಿಫ್ಟ್ ಆಸೆ ತೋರಿಸಿ 2.35 ಲಕ್ಷ ರೂ. ವಂಚಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Continue Readingಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹೆಚ್ಚಿನ ವಿವರಗಳು ಹೊರಬಂದಿದ್ದು ಸಂಪತ್ತು ನಿರ್ವಹಣಾ ಸಲಹೆಗಾರರಂತೆ ನಟಿಸಿ ಸೈಬರ್ ವಂಚಕರು 8.10 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಚಾಹಲ್ ತಮ್ಮ ಟಿಪ್ಪಣಿಯಲ್ಲಿ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅವರು ಪ್ರಮುಖ ಆರ್ಥಿಕ ವಂಚನೆಗೆ ಬಲಿಯಾಗಿದ್ದಾರೆ ಎಂದು ಸೂಚಿಸುವ ಪತ್ರವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.DBS ಬ್ಯಾಂಕ್ ಮತ್ತು ಅದರ CEO ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಸುಳ್ಳು ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಷೇರು ವ್ಯಾಪಾರ, IPO ಹಂಚಿಕೆಗಳು, OTC ವಹಿವಾಟುಗಳು ಮತ್ತು ಪರಿಮಾಣಾತ್ಮಕ ನಿಧಿಗಳು ಎಂದು […]
Continue Reading