Tag: ಸೊರಬ
ಸೊರಬ | ಸ್ವಾಭಿಮಾನ ಮತ್ತು ಸಂಘಟನೆಯ ಮೂಲಕ ಮಾದಿಗ ಸಮಾಜ ಮುಂದೆ ಬರಬೇಕು : ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಾಜಿ ಕರೆ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾಗಿ ಗುಡ್ಡಪ್ಪ ದೊಡ್ಡಮನಿ ಅವರನ್ನು ಆಯ್ಕೆ ಮಾಡಲಾಯಿತು, ಗೌರವಾಧ್ಯಕ್ಷರಾಗಿ ನಾಗರಾಜ ಅಣವಟ್ಟಿ, ಉಪಾಧ್ಯಕ್ಷರಾಗಿ ಲಿಂಗರಾಜ ನೀರಲಿಗಿ, ಹನುಮಂತಪ್ಪ ತಲ್ಲೂರು, ಕಾರ್ಯದರ್ಶಿಗಳಾಗಿ ರಮೇಶ್ ಗಿಣಿವಾಲ, ಅಭಿಲಾಷ್ ಎನ್. ಹುರುಳಿ ಕೊಪ್ಪ ಅವರನ್ನು ಆಯ್ಕೆಮಾಡಿ ಅಭಿನಂದಿಸಲಾಯಿತು. ಲೋಕೇಶ್ ತಿಮ್ಲಾಪುರ, ಹೊಳಿಯಪ್ಪ ಗಾಮಾ, ಮಂಜಣ್ಣ ಬೀರನಕರೆ, ನಾಗರಾಜ ಹುರುಳಿ ಕೊಪ್ಪ ಸೇರಿದಂತೆ ತಾಲೂಕು ಮತ್ತು ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಸಮಾಜ ಬಾಂಧವರು ಸೇರಿದ್ದರು. ಪ್ರಸ್ತಾವಿಕವಾಗಿ ನಾಗಪ್ಪ ಮಾಸ್ತರ್ ಮಾತನಾಡಿದರು. ಅಭಿಲಾಷ್ ಹುರುಳಿಕೊಪ್ಪ ಸ್ವಾಗತಿಸಿದರು. ನಾಗರಾಜ ಹುರುಳಿಕೊಪ್ಪ […]
Continue Readingಸೊರಬ | ೭೮.೫೦ ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು, ಬಂಕವಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Continue Readingಶಿವಮೊಗ್ಗ | ನವಚೇತನ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಹೊಸ ವರ್ಷಾಚರಣೆ
ಸಂಸ್ಥೆಯ ಕಾರ್ಯದರ್ಶಿ ಜಿ ಬಿ ರಾಮಪ್ಪ ಮಾತನಾಡಿ ಶಿಕ್ಷಕರು ಮತ್ತು ಪೋಷಕರ ಬೆಂಬಲ ಹಾಗೂ ಮಕ್ಕಳ ಪರಿಶ್ರಮದಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲುವಂತಾಗಿದೆ ಎಂದರು. ಮಕ್ಕಳಿಂದ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಿಬಿ ರಾಮಪ್ಪ, ಅತಿಥಿಗಳಾಗಿ ಪತ್ರಕರ್ತರಾದ ಎಚ್ ಕೆ ಬಿ ಸ್ವಾಮಿ,ನೋಪಿ ಶಂಕರ ಎಂ,ಎಲ್ ಕುಂದಗಸವಿಮುಖ್ಯ ಶಿಕ್ಷಕ ಎಸ್ ರವೀಂದ್ರ, ರಾಜಪ್ರಶಸ್ತಿ ವಿಜೇತ ಶಿಕ್ಷಕ ಪುಟ್ಟರಾಜು, ಶಿಕ್ಷಕಿಯರಾದ ಗಾಯಿತ್ರಿ ನಾಯ್ಕ್, ಮಂಗಳ ಪೂಜಾರ್, ಸುಮಂಗಲ, ಪಲ್ಲವಿ ಹಾಗೂ ಉಮೇಶ್, ಚಂದ್ರಪ್ಪ […]
Continue Readingಶಿವಮೊಗ್ಗ | ಬಸ್ ಸಂಚಾರಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ
ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
Continue Readingಶಿವಮೊಗ್ಗ | ಬಂಗಾರ’ದ ಹಾದಿಯ ವೀಕ್ಷಣೆಗೆ ಡಿಜಿಟಲ್ ವ್ಯವಸ್ಥೆ : ಸಚಿವ ಮಧು ಬಂಗಾರಪ್ಪ ಹೇಳಿಕೆ
‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]
Continue Readingಹುಬ್ಬಳ್ಳಿ | ಮಾನ್ಯ ಪಾಟೀಲ್ ಹತ್ಯೆ ಪ್ರಕರಣ ; ಕಠಿಣ ಶಿಕ್ಷೆಗೆ ಆಗ್ರಹಿಸಿದ ಅಭಿಲಾಷ್ ಹುರಳಿಕೊಪ್ಪ
ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು […]
Continue Readingಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು
ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]
Continue Readingಶಿವಮೊಗ್ಗ | ತಮ್ಮನನ್ನು ಕೊಲೆ ಮಾಡಿ ಹೂತು ಹಾಕಿದ್ದ ಅಣ್ಣನ ಬಂಧನ
ಆತನ ಮಾಹಿತಿ ಮೇರೆಗೆ ಜೇಡಗೇರಿಯ ತೋಟದಲ್ಲಿ ಹೂತು ಹಾಕಿದ್ದ ರಾಮಚಂದ್ರನ ಮೃತ ದೇಹವನ್ನು ಮಂಗಳವಾರ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading

