ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ
ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]
Continue Reading
