ಸೊರಬ | ಗ್ರಾಮಲೆಕ್ಕಿಗ ಆತ್ಮಹತ್ಯೆ..!
ತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ಕರಿಬಸವರಾಜ್ ತಂದೆ ಬಸವರಾಜ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Continue Readingತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ಕರಿಬಸವರಾಜ್ ತಂದೆ ಬಸವರಾಜ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Continue Readingಆಯ್ಕೆಯಾದ ದಿನದಂದಲೂ ಪುರೋಹಿತರಾದನಾರಾಯಣ ಭಟ್ ಅವರು, ಹೊಸ ರಥವನ್ನು ನಿರ್ಮಾಣ ಮಾಡಲು ಮನವಿ ಮಾಡಿದ್ದರು. ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ರಂಗನಾಥ ಸ್ವಾಮಿಯ ಪ್ರಧಾನ ಆರ್ಚಕ ಘನಪಾಠಿ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರ ಅವಯವಗಳು ರಥದಲ್ಲಿರುತ್ತವೆ. ದೇವರ ಸೂಕ್ಷ್ಮ ರೂಪ ರಥವೇ ಆಗಿದೆ. ಭವ್ಯದಿವ್ಯ ರಥದಲ್ಲಿ ದೇವರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಬೀದಿಯೊಳಗೆ ಮೆರವಣಿಗೆಯಲ್ಲಿ ನಡೆದರೆ ಗ್ರಾಮದಲ್ಲಿನ ಎಲ್ಲ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದು ತಿಳಿಸಿದರು. 136 ವರ್ಷದ […]
Continue Readingಇವುಗಳಿಂದ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತಷ್ಟು ಹೆಚ್ಚಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಹೆಚ್ಚಿನ ಸೌಲಭ್ಯಗಳ ಬಗ್ಗೆಯೂ ಗಮನ ಹರಿಸಿ ಅವರ ಬೇಡಿಕೆಗಳನ್ನು ಪರಿಹರಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
Continue Readingಮಾರ್ಚ್ 30 ರಂದು ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು,ರಾಜ್ಯದ ಜನತೆಗೆ ದೇವರು ಸುಖ,ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರಂಗನಾಥ ದೇವರ ಬ್ರಹ್ಮ ರಥೋತ್ಸವವು ಮೇ 1 ರಂದು ಜರುಗಲಿದ್ದು, ರಥವು ಶಿಥಿಲಾವಸ್ಥೆಯಿಂದ ದೂರದವರೆಗೂ ಎಳೆಯ ಎಳೆಯಲು ಆಗುತ್ತಿರಲಿಲ್ಲ. ದೇವರ ಶಕ್ತಿಯಿಂದ ನೂತನ ರಥವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎಳೆಯಲು ಅನುಕೂಲವಾಗಲಿದೆ. ಇಂತಹ ಶುಭ ಗಳಿಗೆಗೆ ತಾಲ್ಲೂಕಿನ ಜನರು ಎದುರು ನೋಡುತ್ತಿದ್ದು, ರಥ ನಿರ್ಮಾಣಗೊಂಡು ಸಾಕಾರಗೊಂಡಿರುವುದು ನನಗೂ ಕೂಡ ಭಾವ ತುಂಬಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. […]
Continue Readingಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾಗಿ ಗುಡ್ಡಪ್ಪ ದೊಡ್ಡಮನಿ ಅವರನ್ನು ಆಯ್ಕೆ ಮಾಡಲಾಯಿತು, ಗೌರವಾಧ್ಯಕ್ಷರಾಗಿ ನಾಗರಾಜ ಅಣವಟ್ಟಿ, ಉಪಾಧ್ಯಕ್ಷರಾಗಿ ಲಿಂಗರಾಜ ನೀರಲಿಗಿ, ಹನುಮಂತಪ್ಪ ತಲ್ಲೂರು, ಕಾರ್ಯದರ್ಶಿಗಳಾಗಿ ರಮೇಶ್ ಗಿಣಿವಾಲ, ಅಭಿಲಾಷ್ ಎನ್. ಹುರುಳಿ ಕೊಪ್ಪ ಅವರನ್ನು ಆಯ್ಕೆಮಾಡಿ ಅಭಿನಂದಿಸಲಾಯಿತು. ಲೋಕೇಶ್ ತಿಮ್ಲಾಪುರ, ಹೊಳಿಯಪ್ಪ ಗಾಮಾ, ಮಂಜಣ್ಣ ಬೀರನಕರೆ, ನಾಗರಾಜ ಹುರುಳಿ ಕೊಪ್ಪ ಸೇರಿದಂತೆ ತಾಲೂಕು ಮತ್ತು ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಸಮಾಜ ಬಾಂಧವರು ಸೇರಿದ್ದರು. ಪ್ರಸ್ತಾವಿಕವಾಗಿ ನಾಗಪ್ಪ ಮಾಸ್ತರ್ ಮಾತನಾಡಿದರು. ಅಭಿಲಾಷ್ ಹುರುಳಿಕೊಪ್ಪ ಸ್ವಾಗತಿಸಿದರು. ನಾಗರಾಜ ಹುರುಳಿಕೊಪ್ಪ […]
Continue Readingಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು, ಬಂಕವಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Continue Readingಸಂಸ್ಥೆಯ ಕಾರ್ಯದರ್ಶಿ ಜಿ ಬಿ ರಾಮಪ್ಪ ಮಾತನಾಡಿ ಶಿಕ್ಷಕರು ಮತ್ತು ಪೋಷಕರ ಬೆಂಬಲ ಹಾಗೂ ಮಕ್ಕಳ ಪರಿಶ್ರಮದಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲುವಂತಾಗಿದೆ ಎಂದರು. ಮಕ್ಕಳಿಂದ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಿಬಿ ರಾಮಪ್ಪ, ಅತಿಥಿಗಳಾಗಿ ಪತ್ರಕರ್ತರಾದ ಎಚ್ ಕೆ ಬಿ ಸ್ವಾಮಿ,ನೋಪಿ ಶಂಕರ ಎಂ,ಎಲ್ ಕುಂದಗಸವಿಮುಖ್ಯ ಶಿಕ್ಷಕ ಎಸ್ ರವೀಂದ್ರ, ರಾಜಪ್ರಶಸ್ತಿ ವಿಜೇತ ಶಿಕ್ಷಕ ಪುಟ್ಟರಾಜು, ಶಿಕ್ಷಕಿಯರಾದ ಗಾಯಿತ್ರಿ ನಾಯ್ಕ್, ಮಂಗಳ ಪೂಜಾರ್, ಸುಮಂಗಲ, ಪಲ್ಲವಿ ಹಾಗೂ ಉಮೇಶ್, ಚಂದ್ರಪ್ಪ […]
Continue Reading