ಶಿವಮೊಗ್ಗ | ಅಕ್ರಮ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ

ಇವುಗಳಿಂದ ಹನಿ ಟ್ರಾಪ್ ನಂತಹ ಅಪರಾಧ ಪ್ರಕ್ರಿಯೆಗಳು ಹೆಚ್ಚಾಗುವ ಸಂಭವನೀಯತೆ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನವಹಿಸಿ ಪಾರ್ಲರ್ ಮತ್ತು ಗಾಂಜಾ ದಂಧೆಗಳ ಮೇಲೆ ಹೆಚ್ಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ ಇದೆ ರೀತಿಯಲ್ಲಿ ಮುಂದುವರೆದರೆ ಶೈಕ್ಷಣಿಕ ಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆ ಮತ್ತು ನಗರವು ವೇಶ್ಯವಾಟಿಕೆ ತಳಗಳಾಗಿ ಪರಿವರ್ತನೆ ಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಮನವಿ ತಿಳಿಸಲಾಗಿದೆ. ಮಸಾಜ್ ಪಾರ್ಲರ್ಗಳ ಮೇಲೆ ನಿಯಂತ್ರಣ ಸಾಧಿಸಲು ಒಂದು ಹೊಸ ಮಹಿಳಾ ಪೊಲೀಸ್ ತಂಡ ರಚಿಸಿ […]

Continue Reading