ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್
ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]
Continue Reading

