ಶಿವಮೊಗ್ಗ | ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿ ನಿರ್ಣಾಯಕ : ಜಗದೀಶ್ ಎನ್.ಕೆ.
ದೇಶದ ಗಡಿಯಲ್ಲಿ ಸೈನಿಕರು ಹಗಲು-ರಾತ್ರಿ ಎನ್ನದೆ ರಾಷ್ಟ್ರದ ರಕ್ಷಣೆಗೆ ನಿಂತಿರುವಂತೆ, ಪ್ರತಿಯೊಬ್ಬ ನಾಗರಿಕರೂ ತಮ್ಮ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ರೈತರು ಆಹಾರ ಭದ್ರತೆ ನೀಡುತ್ತಾರೆ, ವಿಜ್ಞಾನಿಗಳು ಹೊಸ ಆವಿಷ್ಕಾರಗಳ ಮೂಲಕ ದೇಶವನ್ನು ಮುನ್ನಡೆಸುತ್ತಾರೆ, ಕಾರ್ಮಿಕರು ಮತ್ತು ಉದ್ಯೋಗಿಗಳು ಆರ್ಥಿಕ ಪ್ರಗತಿಗೆ ಶ್ರಮಿಸುತ್ತಾರೆ. ಹೀಗೆ ಪ್ರತಿಯೊಬ್ಬರ ಕೊಡುಗೆಯೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ್ದಾಗಿದೆ ಎಂದು ತಿಳಿಸಿದರು. “ಸ್ವಾತಂತ್ರ್ಯ ಹೋರಾಟಗಾರರು ನಮಗೆ ಸ್ವಾತಂತ್ರ್ಯವನ್ನು ನೀಡಿದ್ದಾರೆ; ಅದನ್ನು ಮತ್ತಷ್ಟು ಬಲಿಷ್ಠ, ಸಮೃದ್ಧ […]
Continue Reading




