ಶಿವಮೊಗ್ಗ | ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿ ನಿರ್ಣಾಯಕ : ಜಗದೀಶ್ ಎನ್.ಕೆ.

ದೇಶದ ಗಡಿಯಲ್ಲಿ ಸೈನಿಕರು ಹಗಲು-ರಾತ್ರಿ ಎನ್ನದೆ ರಾಷ್ಟ್ರದ ರಕ್ಷಣೆಗೆ ನಿಂತಿರುವಂತೆ, ಪ್ರತಿಯೊಬ್ಬ ನಾಗರಿಕರೂ ತಮ್ಮ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ರೈತರು ಆಹಾರ ಭದ್ರತೆ ನೀಡುತ್ತಾರೆ, ವಿಜ್ಞಾನಿಗಳು ಹೊಸ ಆವಿಷ್ಕಾರಗಳ ಮೂಲಕ ದೇಶವನ್ನು ಮುನ್ನಡೆಸುತ್ತಾರೆ, ಕಾರ್ಮಿಕರು ಮತ್ತು ಉದ್ಯೋಗಿಗಳು ಆರ್ಥಿಕ ಪ್ರಗತಿಗೆ ಶ್ರಮಿಸುತ್ತಾರೆ. ಹೀಗೆ ಪ್ರತಿಯೊಬ್ಬರ ಕೊಡುಗೆಯೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ್ದಾಗಿದೆ ಎಂದು ತಿಳಿಸಿದರು. “ಸ್ವಾತಂತ್ರ್ಯ ಹೋರಾಟಗಾರರು ನಮಗೆ ಸ್ವಾತಂತ್ರ್ಯವನ್ನು ನೀಡಿದ್ದಾರೆ; ಅದನ್ನು ಮತ್ತಷ್ಟು ಬಲಿಷ್ಠ, ಸಮೃದ್ಧ […]

Continue Reading

80ನೇ ಸ್ವಾತಂತ್ರ್ಯ ದಿನದಂದು ಯುವಜನರಿಗೆ ಉದ್ಯೋಗ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ, ರೈತ ಸಬಲೀಕರಣ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಯೋಜನೆ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್

‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ರಾಜ್ಯದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿಎಂ ಹಲವು ಕ್ರಾಂತಿಕಾರಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 72,000 ಪ್ರಮುಖ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ 6 ತಿಂಗಳಲ್ಲಿ ಎಲ್ಲಾ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ತಡೆಗಟ್ಟಲು ಮತ್ತು ಪಾರದರ್ಶಕತೆ ತರಲು ಪರಿಣಿತ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, 2 ತಿಂಗಳಲ್ಲಿ ವರದಿ ಆಧರಿಸಿ ದೇಶಕ್ಕೇ ಮಾದರಿಯಾದ ಪರೀಕ್ಷಾ ನೀತಿ ಜಾರಿಗೆ ಬರಲಿದೆ. ಹಿಂದುಳಿದ 10 ಜಿಲ್ಲೆಗಳಲ್ಲಿ […]

Continue Reading