ಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ

ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.

Continue Reading

ನ್ಯೂಯಾರ್ಕ್ : ಗುಂಡಿನ ದಾಳಿಯಿಂದ ಭಾರತದ ವಿದ್ಯಾರ್ಥಿನಿ ಸವಿತಾ ಶಾನ್ ಸಾವು

ವಿದ್ಯಾರ್ಥಿನಿಯ ಸಾವನ್ನು ಟೆಕ್ಸಾಸ್ ವಿವಿಯ ಅಧ್ಯಕ್ಷ ಜಿಮ್ ಡೇವಿಸ್ ದೃಢಪಡಿಸಿದ್ದು, ಇಮೇಲ್ ಮೂಲಕ ತಮ್ಮ ಕ್ಯಾಂಪಸ್ ಸಮುದಾಯಕ್ಕೆ ಮಾಹಿತಿ ನೀಡಿದ್ದಾರೆ. “ಆಕೆ ಜಗತ್ತಿನಲ್ಲಿ ಬದಲಾವಣೆ ತರಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ” ಎಂದು ಅವರು ಉಲ್ಲೇಖಿಸಿದ್ದಾರೆ. “ಪೋಷಕರಿಗೆ ಪ್ರೀತಿಯ ಮಗುವಾಗಿದ್ದಳು ಮತ್ತು ಹಲವರಿಗೆ ನಂಬಿಕಸ್ತ ಸ್ನೇಹಿತೆಯಾಗಿದ್ದಳು” ಎಂದು ಸ್ಮರಿಸಿದ್ದಾರೆ. “ಆಘಾತಕಾರಿ ಘಟನೆಯಿಂದ ಅತೀವ ಬೇಸರ ಉಂಟಾಗಿದೆ. ನಾವು ಆಕೆಯನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ. ಗುಂಡಿನ ದಾಳಿಯನ್ನು ವಿವರಿಸಿದ ಆಸ್ಟಿನ್ ಪೊಲೀಸ್ ಮುಖ್ಯಸ್ಥೆ ಲಿಸಾ ಡೇವಿಸ್, “ಭಾನುವಾರ ಬೆಳಗ್ಗೆ […]

Continue Reading