Tag: ಹಲ್ಲೆ
ಶಿವಮೊಗ್ಗ | ಪಿಎಸ್ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ
ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]
Continue Readingದಾವಣಗೆರೆ | ಪೊಲೀಸರ ಮೇಲೆ ಹಲ್ಲೆ ಪ್ರಕರಣ ; ನೇಕಾರ ಸಮುದಾಯದಿಂದ ಪ್ರತಿಭಟನೆ ; ಕಾಂಗ್ರೆಸ್ ನಿಂದ ಮುಸಲ್ಮಾನರು ಟಿಕೆಟ್ ಕೇಳಬಾರದೆಂದು ಷಡ್ಯಂತ್ರ : ಅಯೂಬ್ ಆಪ್ತರ ಹೇಳಿಕೆ
ಯುವಕರ ಗುಂಪಿನ ಮಧ್ಯೆ ಗಲಾಟೆ ಆಗಿರುವುದನ್ನು ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ತರಲಾಗಿದೆ ಎಂಬ ಆರೋಪವನ್ನು ಅಯೂಬ್ ಪರ ಆಪ್ತರು ಸಮರ್ಥನೆ ಮಾಡಿದ್ದಾರೆ. ಅಯೂಬ್ ಪೈಲ್ವಾನ್ ರಾಜಕೀಯವಾಗಿ ಬೆಳೆಯುತ್ತಿರುವದನ್ನ ಸಹಿಸದೆ ಕಾಣದ ಕೈಗಳು ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪ ಮಾಡುತಿದ್ದರೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಈ ಷಡ್ಯಂತ್ರ ನಡೆದಿದೆ. ಅಯೂಬ್ ಪೈಲ್ವಾನ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಹಾಗಾಗಿ ಮುಸಲ್ಮಾನರು ಟಿಕೆಟ್ ಕೇಳಬಾರದು ಎಂದು ಕಾಣದ ಕೈಗಳಿಂದ ಷಡ್ಯಂತ್ರವಾಗಿದೆ […]
Continue Readingಶಿವಮೊಗ್ಗ | ಅಕ್ರಮ ಮರಳು ಸಾಗಣೆ ದೂರು ನೀಡಿದ ಯುವ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ
ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಬೆಳವಣಿಗೆಯಾಗಿ, ಆರೋಪಿಗಳು ಶರತ್ ಅವರನ್ನು ಬಲವಂತವಾಗಿ ತಮ್ಮ ಸ್ಕಾರ್ಪಿಯೋ ಕಾರಿಗೆ ಹತ್ತಿಸಿಕೊಂಡು ಅಪಹರಣ ಯತ್ನ ನಡೆಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಪೊಲೀಸ್ ಠಾಣೆಗೆ ದೂರು ನೀಡಿದರೆ ಎಸ್ಸಿ/ಎಸ್ಟಿ ಹುಡುಗರಿಂದ ಸುಳ್ಳು ಪ್ರಕರಣ ದಾಖಲಿಸಿ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ದರ್ಶನ್, ಪ್ರವೀಣ್ , ಶಿವರಾಮ, ದಿವಾಕರ ಸೇರಿದಂತೆ ಇನ್ನಿತರ ನಾಲ್ವರು ಆರೋಪಿಗಳಾಗಿದ್ದಾರೆ.ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ. ಅವರು […]
Continue Readingಸಾಗರ | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್ ರಾಡ್ನಿಂದ ಹಲ್ಲೆ
ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.
Continue Readingಹುಬ್ಬಳ್ಳಿ | ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ; ಪೊಲೀಸರ ಮೇಲೆ ಗಂಭೀರ ಆರೋಪ
ದೌರ್ಜನ್ಯ: ಬಂಧನ ವೇಳೆ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. • ಪರಿಣಾಮ: ಘಟನೆ ವಿಡಿಯೋಗಳು ವೈರಲ್ ಆಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹಲವು ನಾಯಕರು ಖಂಡಿಸಿದ್ದಾರೆ. ಪೊಲೀಸ್ ಸ್ಪಷ್ಟನೆ: • ಮಹಿಳೆಯೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಾವೇ ಬಟ್ಟೆ ಬಿಚ್ಚಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪ್ರತಿಕ್ರಿಯೆ: • ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಗೃಹ ಸಚಿವ ಜಿ. ಪರಮೇಶ್ವರ್ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ […]
Continue Readingಶಿವಮೊಗ್ಗ | ಆಟೋ ಚಾಲಕನ ಮೇಲೆ ಪುಡಿ ರೌಡಿ ಹಲ್ಲೆ
ಆಟೋ ಚಾಲಕ ಕಿರಣ್ ಮೇಲೆ ಹಲ್ಲೆಯಾಗಿದ್ದರೂ ದೊಡ್ಡಪೇಟೆ ಪೊಲೀಸರಿಂದ ಪುಡಿ ರೌಡಿ ಬಾಬು ಮೇಲೆ ಇಲ್ಲಿಯವರೆಗೆ ಯಾವದೇ ಕ್ರಮವಾಗಿಲ್ಲ ಎಂಬ ಮಾಹಿತಿಯಾಗಿದೆ . ಈ ಹಿಂದೆ 2004ರಲ್ಲಿ ಸೀಗೆಹಟ್ಟಿಯಲ್ಲಿ ನಡೆದ ರಮ್ಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಾಬು ಬಿಡುಗಡೆಯಾಗಿದ್ದ ಎನ್ನಲಾಗಿದೆ. ಇದಾದ ಬಳಿಕ ತನ್ನ ಹವಾ ಮೇಂಟೈನ್ ಮಾಡಲು ಸೀಗೆಹಟ್ಟಿ ಭಾಗದಲ್ಲಿ ಗಲಾಟೆಯಲ್ಲಿ ಮುಳುಗಿರುತ್ತಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಸೀಗೆಹಟ್ಟಿ ಭಾಗದಲ್ಲಿ ಇಂತಹ ಪುಡಿ ರೌಡಿಗಳ ಹಾವಳಿಯಿಂದ ಸಾರ್ವಜನಿಕರ ನೆಮ್ಮದಿಗೆ […]
Continue Readingಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?
ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]
Continue Reading

