ಸಾಗರ | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.

Continue Reading

ಹುಬ್ಬಳ್ಳಿ | ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ; ಪೊಲೀಸರ ಮೇಲೆ ಗಂಭೀರ ಆರೋಪ

ದೌರ್ಜನ್ಯ: ಬಂಧನ ವೇಳೆ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. • ಪರಿಣಾಮ: ಘಟನೆ ವಿಡಿಯೋಗಳು ವೈರಲ್ ಆಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹಲವು ನಾಯಕರು ಖಂಡಿಸಿದ್ದಾರೆ. ಪೊಲೀಸ್ ಸ್ಪಷ್ಟನೆ: • ಮಹಿಳೆಯೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಾವೇ ಬಟ್ಟೆ ಬಿಚ್ಚಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪ್ರತಿಕ್ರಿಯೆ: • ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಗೃಹ ಸಚಿವ ಜಿ. ಪರಮೇಶ್ವರ್‌ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ […]

Continue Reading

ಶಿವಮೊಗ್ಗ | ಆಟೋ ಚಾಲಕನ ಮೇಲೆ ಪುಡಿ ರೌಡಿ ಹಲ್ಲೆ

ಆಟೋ ಚಾಲಕ ಕಿರಣ್ ಮೇಲೆ ಹಲ್ಲೆಯಾಗಿದ್ದರೂ ದೊಡ್ಡಪೇಟೆ ಪೊಲೀಸರಿಂದ ಪುಡಿ ರೌಡಿ ಬಾಬು ಮೇಲೆ ಇಲ್ಲಿಯವರೆಗೆ ಯಾವದೇ ಕ್ರಮವಾಗಿಲ್ಲ ಎಂಬ ಮಾಹಿತಿಯಾಗಿದೆ . ಈ ಹಿಂದೆ 2004ರಲ್ಲಿ ಸೀಗೆಹಟ್ಟಿಯಲ್ಲಿ ನಡೆದ ರಮ್ಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಾಬು ಬಿಡುಗಡೆಯಾಗಿದ್ದ ಎನ್ನಲಾಗಿದೆ. ಇದಾದ ಬಳಿಕ ತನ್ನ ಹವಾ ಮೇಂಟೈನ್ ಮಾಡಲು ಸೀಗೆಹಟ್ಟಿ ಭಾಗದಲ್ಲಿ ಗಲಾಟೆಯಲ್ಲಿ ಮುಳುಗಿರುತ್ತಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಸೀಗೆಹಟ್ಟಿ ಭಾಗದಲ್ಲಿ ಇಂತಹ ಪುಡಿ ರೌಡಿಗಳ ಹಾವಳಿಯಿಂದ ಸಾರ್ವಜನಿಕರ ನೆಮ್ಮದಿಗೆ […]

Continue Reading

ಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?

ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]

Continue Reading