ಭದ್ರಾವತಿ ವೃದ್ಧ ದಂಪತಿ ಕೊಲೆ ; 24 ಗಂಟೆಯೊಳಗೆ ಕೊಲೆ ರಹಸ್ಯ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದ ಹಳೇನಗರ ಪೊಲೀಸರು
ಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]
Continue Reading

