ಶಿವಮೊಗ್ಗ | ಓಲೈಕೆಗೋಸ್ಕರ ಮಕ್ಕಳ ವಿಷಯದಲ್ಲೂ ಕಾಂಗ್ರೆಸ್ ರಾಜಕೀಯ,ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ : ಸಂಸದ BYR ಕಿಡಿ

ಇಷ್ಟಿದ್ದರೂ ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣ ಹಾಗೂ ಓಲೈಕೆ ರಾಜಕೀಯಕ್ಕಾಗಿ ಅಮಾಯಕ ಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ವಿವಾದಾತ್ಮಕ ಆದೇಶವನ್ನು ತಕ್ಷಣ ಹಿಂಪಡೆಯಲಿ, ಇಲ್ಲದಿದ್ದರೆ ಮುಂದೆ ಶಾಲಾ-ಕಾಲೇಜುಗಳಲ್ಲಿ ಉದ್ಭವಿಸಬಹುದಾದ ಅಹಿತಕರ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ವಿದ್ಯಾರ್ಥಿಗಳೇ, ಶಾಲಾ ಪ್ರಾರಂಭವಾದ ದಿನದಿಂದ ಕೇಸರಿ ಶಾಲು ಹಾಕಿಕೊಂಡು ಬನ್ನಿ ; ನಿಮ್ಮೊಂದಿಗೆ ನಾವು ಇದ್ದೇವೆ ಭಜರಂಗದಳ ಕರೆ..!

ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜು ಮೊದಲನೇ ದಿನದಿಂದ ಪ್ರತಿಯೊಬ್ಬರು ಕೇಸರಿ ಶಾಲನ್ನು ಹಾಕಿಕೊಂಡು ಬರಬೇಕು ನಿಮ್ಮ ಬೆಂಬಲಕ್ಕೆ ಬಜರಂಗದಳ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟವೇನೆಂದರೆ ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಬೇಸಿಗೆ ಶಾಲೆ ಮುಗಿಸಿ ಆರಂಭಗೊಳ್ಳುತ್ತಿರುವ ಮೊದಲನೇ ದಿನ ಕೇಸರಿ ಶಾಲನ್ನ ಹಾಕಿಕೊಂಡು ಬರುವಂತೆ ರಾಜೇಶ್ ಗೌಡ ಕರೆ ನೀಡಿದ್ದಾರೆ. ಶಾಲ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕಲ್ಪಿಸಿ, ಕೇಸರಿ ಶಾಲು ಪೇಟಗೆ ನಿಷೇಧಿಸಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಈ ಕರೆ ಶಿಕ್ಷಣ ಇಲಾಖೆಗೆ […]

Continue Reading

ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]

Continue Reading

ಶಿವಮೊಗ್ಗ | ಹಿಜಾಬ್ ನಿಷೇದ ಹಿಂಪಡೆದ ಕಾಂಗ್ರೆಸ್ ಸರ್ಕಾರ ; ಮುಸ್ಲಿಮರ ಸಂಘಟನಾತ್ಮಕ ಹೋರಾಟಕ್ಕೆ ಸಿಕ್ಕ ಜಯ
: ಸಯ್ಯದ್ ಮುಜಿಬುಲ್ಲ

ಸರ್ಕಾರದ ಈ ನಿರ್ಧಾರವನ್ನು ವೇದಿಕೆಯು ಸ್ವಾಗತಿಸುತ್ತದೆ ಹಾಗೂ ಸಂಘಟನೆ ಮತ್ತು ಹೋರಾಟದಿಂದ ನಮಗೆ ಸಿಗಬೇಕಾದ ಹಕ್ಕುಗಳು ಸಿಗುತ್ತವೆ ಹಾಗಾಗಿ ಮುಸ್ಲಿಂ ಸಮಾಜವು ತಮ್ಮ ಹಕ್ಕುಗಳಿಗಾಗಿ ಸಂಘಟನೆ ಮತ್ತು ಹೊರಾಟಗಳನ್ನು ಜೀವಂತವಾಗಿಡುವುದು ಅತ್ಯಾವಶ್ಯಕವಾಗಿದೆ ಎಂದು ಕ. ರಾ. ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುಸ್ಲಿಂ ಮುಖಂಡ ಸಯ್ಯದ್ ಮುಜಿಬುಲ್ಲ ತಿಳಿಸಿದ್ದಾರೆ

Continue Reading

ಇನ್ನು ಮುಂದೆ ಹಿಜಾಬ್ ಧರಿಸಬಹುದು ; ಸಿಎಂ ಸಿದ್ದರಾಮಯ್ಯರ ಕಾಂಗ್ರೆಸ್ ಸರ್ಕಾರದಿಂದ ಹಿಜಾಬ್ ನಿಷೇಧ ಆದೇಶ ವಾಪಾಸ್..!

ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ತೀರ್ಮಾಣವನ್ನು ಹೈಕೋರ್ಟ್‌ ಕೂಡಾ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು […]

Continue Reading