ಹಿರಿಯೂರು ಉಪಚುನಾವಣೆ | ರಾಜಕೀಯ ಅಖಾಡ ಪ್ರವೇಶಕ್ಕೆ ಸುಧಾಕರ್ ಪುತ್ರ ಸಜ್ಜು
ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Continue Reading
