ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಶಿಕಾರಿಪುರ | ಯಡ್ಯೂರಪ್ಪನವರ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ

ಕಳೆದ ಚುನಾವಣೆಗಿಂತ ಮುಂಬರುವ ದಿನಗಳಲ್ಲಿ ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಂದೆಯ ಮೊರೆ ಹೋಗಿದ್ದಾರೆ. ಶಿಕಾರಿಪುರ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು, ಬಿಎಸ್‌ವೈ ಅವರ ರಾಜಕೀಯ ವರ್ಚಸ್ಸು, ಜಾತಿ ಬಲ, ಆರ್‌ಎಸ್‌ಎಸ್ ಹಾಗೂ ಪಕ್ಷದ ಸಂಪೂರ್ಣ ಬೆಂಬಲವನ್ನು ತಮ್ಮದಾಗಿಸಿಕೊಳ್ಳಲು ಈ ಬರ್ತ್‌ಡೇ ಸೆಲೆಬ್ರೇಷನ್ ಅನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಬಿಎಸ್‌ವೈ ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ಸ್ವಪಕ್ಷದ ಕೆಲವು ನಾಯಕರ ಸಲಹೆಯಂತೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಆದರೆ ಈ ಬಾರಿ ಯಾವುದೇ ಅಡೆತಡೆಗಳಿಲ್ಲದೆ ಬೃಹತ್ ಕಾರ್ಯಕ್ರಮ […]

Continue Reading

ಶಿವಮೊಗ್ಗದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬದ ಸರಳ ಆಚರಣೆ

ಶಾಲೆಯ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಕೆ.ಬಿ. ಪ್ರಸನ್ನಕುಮಾರ್ ಅವರು ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ನಾಗೇಶ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ರಘು, ಮಹೇಶ್, ದಯಾನಂದ್ ಸಾಲಗಿ, ಲೋಹಿತ್, ನರಸಿಂಹ ಗಂಧದಮನೆ, ಉಮಾಶಂಕರ್ ಉಪಾಧ್ಯಾಯ, ಗೋಪಿ, ಸಂಜಯ್ ಕಶ್ಯಪ್, ರಾಘವೇಂದ್ರ ಉಡುಪ, ವಾಜೀದ್, ವೆಂಕಟೇಶ್, ದೀಕ್ಷಿತ್, ಹರೀಶ್, ಶಂಕರ್, ರಾಜಮ್ಮ, ರೇಣುಕಾ, ರಾಜಲಕ್ಷ್ಮೀ, ಸುನಿಲ್ ಗೌಡ, ಚಂದ್ರಶೇಖರ್, ಮನೋಹರ್, ಗೋವಿಂದ, ವಿನಯ್ […]

Continue Reading