ಹುಲಿಕಲ್ ಘಾಟ್‌ನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ

ಕಾಮಗಾರಿ ನಡೆಯುತ್ತಿರುವ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಅಲ್ಲಿದ್ದ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆಘಾಟ್ ರಸ್ತೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದರಿಂದ, ರಿಟೇನಿಂಗ್ ವಾಲ್ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗಬಾರದು ಎಂದು ಸೂಚನೆ ನೀಡಿದರು. ಮಳೆಗಾಲದಲ್ಲಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಯಾವುದೇ ವ್ಯತ್ಯಯ ಉಂಟಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸುರಕ್ಷತಾ ಕ್ರಮಗಳು: ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಫಲಕಗಳು ಹಾಗೂ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಕಾಣಿಸುವಂತಹ ಸೂಚಕಗಳನ್ನು ಅಳವಡಿಸಬೇಕು.“ಘಾಟ್ ಪ್ರದೇಶಗಳಲ್ಲಿ ಸಂಚಾರ ಸುರಕ್ಷತೆ […]

Continue Reading

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ಕುಸಿತ ; ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಸಚಿವ ಮಧು ಬಂಗಾರಪ್ಪ

ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]

Continue Reading