Tag: ಹೃದಯಘಾತ
ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು
ಮುರಳಿ ಕೃಷ್ಣ ಅವರು ಮುಂಜಾನೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Continue Readingಶಿವಮೊಗ್ಗ | ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪವಿತ್ರಾನಂದನ್ ಅವರು ಅವರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ […]
Continue Readingಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ
ಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ.
Continue Readingಚಿಕ್ಕಮಗಳೂರು | ಶೃಂಗೇರಿಯ ಹಾಸ್ಟೆಲಿನಲ್ಲಿ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು
ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ನಿರ್ದೇಶಕ ಸಂಗೀತ್ ಸಾಗರ್ ಹೃದಯಘಾತದಿಂದ ನಿಧನ
ಇಂದು ಸಂಜೆ ಸುಮಾರ್ 7 ರಿಂದ 7:30 ಗಂಟೆ ಸಮಯದಲ್ಲಿ CARDIAC ARREST ಆಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
Continue Reading