ಹೊನ್ನಾಳಿ | ದುರ್ಗಿಗುಡಿ ಓಂ ಗಣಪತಿಗೆ 1.5 ಕೆ.ಜಿ. ಬೆಳ್ಳಿ ಕಿರೀಟ ಸಮರ್ಪಣೆ : ಬರಗಾಲದ ಹಿನ್ನೆಲೆ ಅದ್ದೂರಿತನಕ್ಕೆ ಬ್ರೇಕ್

ಸಾರ್ವಜನಿಕರಿಂದ ಶ್ಲಾಘನೆ : ಕ್ಷಣಿಕ ಆಡಂಬರದ ಕಾರ್ಯಕ್ರಮಗಳಿಗಿಂತ ದೇವರಿಗೆ ಶಾಶ್ವತ ಆಸ್ತಿಯಾಗುವ ಹಾಗೂ ಭಕ್ತಿಯ ಸಂಕೇತವಾಗುವ ಕೊಡುಗೆ ನೀಡಿದ ದುರ್ಗಿಗುಡಿ ಯುವಕರ ಈ ಜನಪರ ನಿರ್ಧಾರಕ್ಕೆ ಪಟ್ಟಣದ ಹಿರಿಯರು, ವರ್ತಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. “ಮೂರನೇ ದಿನ ಗಣೇಶಮೂರ್ತಿ ವಿಸರ್ಜನೆ” ಮೂರು ದಿನಗಳ ಕಾಲ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿಗಳು ನೆರವೇರಲಿದ್ದು, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿದೆ. ಸರಳವಾಗಿ ವಿಜೃಂಭಣೆ ಇಲ್ಲದೆ ವಿಸರ್ಜನೆ ಮಾಡಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು […]

Continue Reading

ದಾವಣಗೆರೆ | ರಾಜ್ಯಮಟ್ಟದ ಕೃಷಿ ಮೇಳ, ರೈತರ ಬದುಕು ಹಸನಾಗಬೇಕು ; ಶ್ರೀ ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ

‘ರೈತರ ಬದುಕು ಅತಂತ್ರವಾಗಿದೆ. ಅವರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ರಾಜ್ಯಮಟ್ಟದ ಕೃಷಿಮೇಳ ಆಯೋಜನೆ ಮಾಡಿದ್ದು, ಕೃಷಿಗೆ ಸಂಬಂಧಿಸಿದ ಹೊಸ ಹೊಸ ವಿಷಯಗಳ ಚರ್ಚೆ, ಆವಿಷ್ಕಾರಗಳನ್ನು ಪರಿಚಯ ಮಾಡಿಕೊಡುವ ಉದ್ದೇಶವಿದೆ. ಕಡಿಮೆ ಸಮಯದಲ್ಲಿ ಎಲ್ಲರ ಸಹಕಾರದಿಂದ ಮೇಳ ಆಯೋಜಿಸಲಾಗಿದೆ’ ಎಂದು ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ‘ಹಿರೇಕಲ್ಮಠದ ಸ್ವಾಮೀಜಿ ರೈತರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ಕೃಷಿಮೇಳ ನಡೆಸಲು ಮುಂದಾಗಿರುವುದು ಇಡೀ ದೇಶಕ್ಕೆಮಾದರಿ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು. ‘ಹಾಲಿನ ದರ ನಿಗದಿ ಮಾಡಿದಂತೆ […]

Continue Reading

ದಾವಣಗೆರೆ | ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳ ಮತ್ತು ಶ್ರೀ ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯರಾಧನೆ ಕಾರ್ಯಕ್ರಮ

ಆದ್ದರಿಂದ ರೈತ ಕುಲದ ಬೆನ್ನೆಲುಬಾಗಿ ನಿಂತು ಸಹಕಾರಿಯಾಗೋಣ ರೈತಫಲವನ್ನು ಉಳಿಸೋಣ ಎಂದು ಡಾಕ್ಟರ್ ಒಡೆಯರ್ ಚನ್ನಮಲ್ಲಿಕಾರ್ಜುನ ಶ್ರೀಗಳು ರೈತರ ಬಗ್ಗೆ ಮಾತನಾಡಿದರು.

Continue Reading