ಹೊಳೆಹೊನ್ನೂರು | ಹಳೆ ಸರ್ಕಾರಿ ಶಾಲಾ ಕಟ್ಟಡ ತೆರವು ಮಾಡದಂತೆ ಗ್ರಾಮಸ್ಥರ ಆಕ್ರೋಶ

ನ್ಯಾಯಲಯದ ಆದೇಶವಿದೆ ಎಂದು ನಕಲಿ ದಾಖಲೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಶಾಲೆಯನ್ನು ನೆಲ ಸಮ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದರು. ಸುಸ್ಥಿತಿಯಲ್ಲಿದ ಹಳೆ ಶಾಲಾ ಕಟ್ಟಡವನ್ನು ಜೆಸಿಬಿ ಯಂತ್ರ ಬಳಸಿ ಬೀಳಿಸಲಾಗಿದೆ. ಶಾಲೆಯ ಬಾಗಿಲು ಕಿಟಕಿ ಸೇರಿದಂತೆ ಮೇಲ್ಚಾವಣಿಯ ಕಬ್ಬಿಣವನ್ನು ಕಿತ್ತು ಮಾರಾಟ ಮಾಡಿದ್ದಾರೆ. ಶಾಲಾ ಕಟ್ಟಡಕ್ಕೆ ಅಳವಡಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣ ತೆಗೆದುಕೊಂಡು ಹೋಗಿರುವ ಆನವೇರಿಯ ಗುಜರಿಯವರ ಮೇಲೆ ಕ್ರಮ ಜರುಗಿಸಬೇಕು ಎಂದು ಆರೋಪಿಸಿದ್ದಾರೆ. ಶಾಲಾ ಕಟ್ಟಡ ತೆರವು ಮಾಡಿದ ಜೆಸಿಬಿ ಯಂತ್ರವನ್ನು ಕೂಡಲೆ […]

Continue Reading

ಶಿವಮೊಗ್ಗ | ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನರ ಮೃತ ದೇಹ ಪತ್ತೆ ; ತನಿಖೆಗೆ ವಿಶೇಷ ತಂಡ ರಚಿಸಿದ ಎಸ್ಪಿ

ಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ .ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ […]

Continue Reading

ಶಿವಮೊಗ್ಗ | ಭದ್ರಾ ಎಡದಂಡೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್‌ ಅವರು ಮಾವನ ಮನೆಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Continue Reading