ಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು

ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Continue Reading

ನಗರ ಪೊಲೀಸರಿಂದ ಅಂತರ್ ಜಿಲ್ಲಾ ಕಳ್ಳರ ಬಂಧನ

ಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

ಹೊಸನಗರ | ಭೀಕರ ರಸ್ತೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು

ನಿನ್ನೆ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದಾರೆ, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Continue Reading

ಶಿವಮೊಗ್ಗ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಈ ಸಂಬಂಧ ಹೊಸನಗರ […]

Continue Reading