ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ಪೋಲಿಸರ ಭರ್ಜರಿ ಕಾರ್ಯಾಚರಣೆ | ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳ ಬಂಧನ

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ […]

Continue Reading

ಶಿವಮೊಗ್ಗ | ನಗರ ಹೋಬಳಿ ರೈತರಿಗೆ ಸಮರ್ಪಕ ಬೆಳೆ ವಿಮೆ ದೊರೆಯುವಂತೆ ಮನವಿ ಸಲ್ಲಿಕೆ

ಈ ಸಂದರ್ಭದಲ್ಲಿ ನಗರ ಶ್ರೀ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾದ ಸಾಧಗಲ್ ಅಂಬರೀಷ್ ಉಪಾಧ್ಯಕ್ಷರಾದ ಗೋಪಾಲ್ ಶೆಟ್ಟಿ.ನಿರ್ದೇಶಕರುಗಳಾದ ಗುರುರಾಜ್ ಭಟ್, ಗಗನ್ ಗೌಡ ಬೇಳೂರು, ಆದರ್ಶ್ ಹೆರಟೆ, ಸುವರ್ಣ ಮಧು ಭಟ್, ಮಂಜೇದ್ರಿಗೌಡ್ರು, ವಿಠಲ್ ಚಿಕ್ಕಪೇಟೆ, ವಿಶ್ವನಾಥ್ ನುಲಿಗೇರಿ, ದೇವರಾಜ್ ಚಿಕ್ಕಪೇಟೆ, ಸರೋಜ ಸತೀಶ್, ಬಸವಣ್ಣ ಅವರು ಉಪಸ್ಥಿತರಿದ್ದರು.

Continue Reading

ಹೊಸನಗರ | ಒಕ್ಕಲಿಗರ ಯುವ ವೇದಿಕೆಯ ಪೋಸ್ಟರ್ ಬಿಡುಗಡೆ

ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ನಿರ್ದೇಶಕರಾದ ಬೇಳೂರು ಗಗನ್ ಗೌಡ ಸೇರಿದಂತೆ ವಿಟ್ಟು ಹೊಸನಗರ, ಪ್ರಿಯದ್ ಮಾಸ್ತಿಕಟ್ಟೆ, ಅನುದೀಪ್ ಹೊಸನಗರ, ಆದರ್ಶ್ ಉಳಕೊಪ್ಪ, ಪೃಥ್ವಿರಾಜ್ ದೋದುರ್, ದೇವು ನಿಲ್ಸಿಕಲ್, ಸಂಕೇತ್ ಹೆಗ್ಗೆಬೈಲ್, ಧೀಮಂತ ಉಳೆಗದ್ದೆ. ದೀಕ್ಷಿತ್ ಹೆಂಡೇಗದ್ದೆ, ಪುನೀತ್ ಬೇಳೂರು, ಸಚಿನ್ ಮಾಸ್ತಿಕಟ್ಟೆ, ಸಂದೇಶ್ ನಿಲ್ಸಿಕಲ್, ನಿತಿನ್ ಕೋಟೆಕೊಪ್ಪ, ಅಭಿ ಹೆಂಡೇಗದ್ದೆ. ಪ್ರದೀಪ ಬೇಳೂರು, ಮಹೇಶ್ ಕಾರಣಗೇರಿ ಸೇರಿದಂತೆ ಅನೇಕ ಯುವಕರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಗಾಂಧೀಜಿಯವರನ್ನು ಮರೆತರೆ, ದೇಶವನ್ನು ಮರೆತಂತೆ | ಎಂ.ಎನ್ ಸುಂದರರಾಜ್

ಅವರು ಹೊಸನಗರ ತಾಲೂಕು ಹಲಗೆರಿ ಮಂಡ್ರಿ ಶ್ರೀ ಚನ್ನಮ್ಮ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ ಮತ್ತು ತಾಲೂಕು ಸರ್ವೋದಯ ಮಂಡಲ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷರಾದ ಆರ್ ಮನೋಹರ ರವರು ಗಾಂಧೀಜಿಯವರು ತಮ್ಮ ವಿದ್ಯಾಭಾಸವನ್ನು ಕಡೆಗಣಿಸದೆ ಬ್ಯಾರಿಸ್ಟರ್ ಆಗಿದನ್ನು ನೆನಪಿಸುತ್ತ ಜೀವನದಲ್ಲಿ ನೀವು ಏನಾದರೂ ಆಗಿ ಆದರೆ ಮೊದಲು ವಿದ್ಯಾವಂತರಾಗಿ ಎಂದು ವಿದ್ಯೆಗೆ ಇರುವ ಮಹತ್ವವನ್ನು ಸಾರಿ ಹೇಳಿದರು. ಶಾಲೆಯ ಮುಖ್ಯೋಪಾಧ್ಯಾಯ ಶಿವಣ್ಣನವರು ಮಾತನಾಡಿ […]

Continue Reading

ಹೊಸನಗರ | ಸಚಿವ ಸ್ಥಾನಕ್ಕಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಪರ ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ಅಲ್ಲದೆ ಕರಾವಳಿಯ ಆರಾಧ್ಯ ದೈವ ಸ್ವಾಮಿ ಕೊರಗಜ್ಜನಿಗೂ ವಿಶೇಷ ಪೂಜೆ ಸಲ್ಲಿಸಿ, ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವರಾಗುವಂತೆ ಪ್ರಾರ್ಥನೆ ಮಾಡಿದರು. ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೇವೆ ಅಪಾರವಾಗಿದೆ. ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ದೇವರ ಆಶೀರ್ವಾದಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದೇವೆ. ಪಕ್ಷದ […]

Continue Reading