ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ಹೋರಾಟಕ್ಕೆ ಸಂದ ಜಯ
ಸಂಘಟನೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರಿಗೂ ಸಹ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸಹ ಸಲ್ಲಿಸಲಾಯಿತು. ಈ ಕೂಡಲೇ ಖಾಸಗಿ ಶಾಲಾ ವಾಹನಗಳ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಶಾಲಾ ವಾರ್ಷಿಕೋತ್ಸವದಲ್ಲಿ ಹಿಂಬದಿಯ ನಾಮ ಫಲಕಗಳು ಸಹ ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕೆಂದು ಸಂಘಟನೆ ಆಗ್ರಹಿಸಿದೆ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆ ತಿಳಿಸುತ್ತದೆ. ಇದನ್ನು ಮನಗಂಡ ಉಪ ನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರು […]
Continue Reading

