ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಖಂಡಿಸಿ ABVP ಪ್ರತಿಭಟನೆ

ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ […]

Continue Reading

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ದ ABVP ಪ್ರತಿಭಟನೆ

ABVP ಆರೋಪವೇನು? ಅಖಿಲ ಭಾರತೀಯ ವಿದ್ಯಾರ್ಥಿ ಸಂಘ AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಿದೆ. ದೇಶದ ಗಡಿ ಕಾಯುವ ಸೈನಿಕರನ್ನು(Indian Army) ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ,ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. […]

Continue Reading