ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಖಂಡಿಸಿ ABVP ಪ್ರತಿಭಟನೆ
ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ […]
Continue Reading

