ಬಿ.ಸಿ. ರೋಡ್‌ ಲಾವಣ್ಯಾ ಹತ್ಯೆ ಪ್ರಕರಣ ; ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ಪೋಸ್ಟ್ ಪ್ರಸಾರ ಮಾಡಿದವರ ಮೇಲೆ ದಾಖಲಾಯಿತು ಪ್ರಕರಣ..!

ಚೇತನ್ ಬೆಳ್ಳಾಡ ಎಂಬ ಪೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading