ಶಿವಮೊಗ್ಗ | ಸಂಭ್ರಮದಿಂದ ಕೆ.ಎಸ್.ಈಶ್ವರಪ್ಪ ಜನ್ಮದಿನಾಚರಣೆ
ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಈಶ್ವರಪ್ಪ ಹೃದಯವಂತ ನಾಯಕ. ೭೮ ವರ್ಷದವರು ಅವರು ಎಂದರೆ ನಂಬಲಾಗುವುದಿಲ್ಲ. ಹರಯದ ಹುಡುಗರನ್ನು ನಾಚಿಸುವವಂತೆ ಕ್ರಿಯಾಶೀಲರಾಗಿದ್ದಾರೆ. ಧರ್ಮದ, ಹಿಂದುತ್ವದ ಪ್ರಶ್ನೆ ಬಂದಾಗ ಎದ್ದು ನಿಲ್ಲುತ್ತಾರೆ. ಸಮಾಜಕ್ಕಾಗಿ ಬದುಕುವುದೇ ನಿಜವಾದ ಬದುಕು ಎಂದು ತಿಳಿಸಿದರು. ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಡೆಬಿಡದೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲರಾಗಿದ್ದಾರೆ ಎಂದರು. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಆರೋಗ್ಯ ಇನ್ನಷ್ಟು ಉತ್ತಮವಾಗಿರಲಿ. ಭಗವಂತನ ಅನುಗ್ರಹ ಅವರ ಮೇಲಿರುವುದರಿಂದ […]
Continue Reading
