ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!
ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ […]
Continue Reading