ಕೆ.ಎಸ್‌ ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕೆಂಡಾಮಂಡಲ

ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ […]

Continue Reading

ಶಿವಮೊಗ್ಗ | ಲ್ಯಾಂಡಿಂಗ್ ಸಮಸ್ಯೆ ; ಸ್ಪೈಸ್ ಜೆಟ್ 03 ತಿಂಗಳು ಹಾರಾಟ ತಾತ್ಕಾಲಿಕವಾಗಿ ಸ್ಥಗಿತ

ದೇಶಕ್ಕೆ ಚೇತನ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸಲಿ, ಅವರು ದೇಶದ ಜೊತೆಗೆ ನಮ್ಮ ಮಲೆನಾಡನ್ನು ಸಹ ಅಭಿವೃದ್ದಿ ಮಾಡಿದ್ದಾರೆ. ಅವರು ಕಸನು‌ 2047ಕ್ಕೆ ಭಾರತ ವಿಕಿಸತ ಭಾರತದ ಕನಸು ಕಂಡಿದ್ದಾರೆ. ಅದು‌ ಈಡೇರಲಿ. ಅವರಿಗೆ ಹೆಚ್ಚು ಆರೋಗ್ಯ ನೀಡಲಿ ಎಂದು ಹಾರೈಸಿದ್ದೇವೆ ಎಂದು ಸಂಸದರು ಶುಭ ಹಾರೈಸಿದರು.ಈ ವೇಳೆ ಬಿಜೆಪಿಯ ಮುಖಂಡರು ಹಾಜರಿದ್ದರು.

Continue Reading

ಶಿವಮೊಗ್ಗ | “ಪ್ರತಿ ಮನೆಯ ಮುಂದೆ ಸಸಿ ನೆಡುವ” ಅಪೂರ್ವ ಸಂಕಲ್ಪ

ಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಈ ಸಂದರ್ಭದಲ್ಲಿ ಸಂಸದ BYR ಹಂಚಿಕೊಂಡರು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು ಎಂದು ಸಂಸದರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು […]

Continue Reading

ದೀದಿಗೆ ಬಿಗ್ ಶಾಕ್! ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಬರಾಸತ್ ಕ್ಷೇತ್ರದ ಟಿಎಂಸಿ ಸಂಸದೆಯಾದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಇನ್ನೂ ಸುಮಾರು ಆರು ಟಿಎಂಸಿ ಶಾಸಕರು ರಾಜ್ಯದ ಮುಖ್ಯಮಂತ್ರಿಯಾದ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ. ಇದರ ನಂತರ ಪಕ್ಷದೊಳಗೆ ಉದ್ವಿಗ್ನತೆ ಹೆಚ್ಚಾಗಿದೆ. ಕಾಕೋಲಿ ಅವರನ್ನು ಟಿಎಂಸಿ ಲೋಕಸಭೆಯ ಮುಖ್ಯ ಸಚೇತಕರ ಸ್ಥಾನದಿಂದ ತೆಗೆದುಹಾಕಲಾಗಿದೆ. ಕೆಲವೇ ದಿನಗಳಲ್ಲೇ ಕೇಂದ್ರ ಸರ್ಕಾರ ಅವರಿಗೇ ವೈ-ಕೆಟಗರಿ ಭದ್ರತೆ ನೀಡಿದೆ. ಇದು ರಾಜಕೀಯ ವಲಯದಲ್ಲಿ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಪ್ರಸ್ತುತ, ಪಶ್ಚಿಮ ಬಂಗಾಳದಿಂದ ಟಿಎಂಸಿ 29 […]

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!

ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ […]

Continue Reading

‘ಚಿನ್ನ ಖರೀದಿ ಬೇಡ’ ಪ್ರಧಾನಿ ಮನವಿ : ಇತಿಹಾಸ ಮರೆಯಿತ ಕಾಂಗ್ರೆಸ್?

ದೇಶದ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆಗಳು ವೈರಲ್ ಆಗುತ್ತಿರುವಂತೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ, ವಿತ್ತ ಸಚಿವ ಪಿ ಚಿದಂಬರಂ ಮತ್ತು ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾಡಿದ್ದ ಹೇಳಿಕೆಗಳೂ ಕೂಡ ಇದೀಗ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ 1967ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದೇ ರೀತಿಯ ಮನವಿ ಮಾಡಿದ್ದರು ಎಂಬ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರ್ನಾಟಕ ಬಿಜೆಪಿ ವಿಪಕ್ಷ ನಾಯಕ R. […]

Continue Reading

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ‌ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.

Continue Reading

NDA ಮೈತ್ರಿಯಲ್ಲಿ ಬಿರುಕು ; BJP ನಿರ್ಧಾರದ ಬಗ್ಗೆ TDP ಅಸಮಾಧಾನ

MGNREGA ಅನ್ನು ಎರಡು ದಶಕಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಖಾತರಿಪಡಿಸಲು ಬಳಸಲಾಗುತ್ತಿದೆ.ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ರಾಜ್ಯಗಳು ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವಾಗಲೂ ಗ್ರಾಮೀಣ ಪ್ರದೇಶದ ಜನರಿಗೆ ಕೌಶಲ್ಯರಹಿತ ಕೆಲಸವನ್ನು ಖಾತರಿಪಡಿಸುವ ಯೋಜನೆಯ ಯೋಜಿತ ಪರಿಷ್ಕರಣೆ ಬಂದಿದೆ. ಉಚಿತ ಕೊಡುಗೆಗಳು ರಾಜ್ಯಗಳ ಖಜಾನೆಯನ್ನು ಬರಿದಾಗಿಸುತ್ತಿವೆ, ಹಲವಾರು ಅಧ್ಯಯನಗಳು ಅವುಗಳ ಆರ್ಥಿಕ ಆರೋಗ್ಯದ ಬಗ್ಗೆ ಎಚ್ಚರಿಸಿವೆ.MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು “ಮಹಾತ್ಮ ಗಾಂಧಿಯವರ […]

Continue Reading