ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!

ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ […]

Continue Reading

‘ಚಿನ್ನ ಖರೀದಿ ಬೇಡ’ ಪ್ರಧಾನಿ ಮನವಿ : ಇತಿಹಾಸ ಮರೆಯಿತ ಕಾಂಗ್ರೆಸ್?

ದೇಶದ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆಗಳು ವೈರಲ್ ಆಗುತ್ತಿರುವಂತೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ, ವಿತ್ತ ಸಚಿವ ಪಿ ಚಿದಂಬರಂ ಮತ್ತು ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾಡಿದ್ದ ಹೇಳಿಕೆಗಳೂ ಕೂಡ ಇದೀಗ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ 1967ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದೇ ರೀತಿಯ ಮನವಿ ಮಾಡಿದ್ದರು ಎಂಬ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರ್ನಾಟಕ ಬಿಜೆಪಿ ವಿಪಕ್ಷ ನಾಯಕ R. […]

Continue Reading

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ‌ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.

Continue Reading

NDA ಮೈತ್ರಿಯಲ್ಲಿ ಬಿರುಕು ; BJP ನಿರ್ಧಾರದ ಬಗ್ಗೆ TDP ಅಸಮಾಧಾನ

MGNREGA ಅನ್ನು ಎರಡು ದಶಕಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಖಾತರಿಪಡಿಸಲು ಬಳಸಲಾಗುತ್ತಿದೆ.ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ರಾಜ್ಯಗಳು ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವಾಗಲೂ ಗ್ರಾಮೀಣ ಪ್ರದೇಶದ ಜನರಿಗೆ ಕೌಶಲ್ಯರಹಿತ ಕೆಲಸವನ್ನು ಖಾತರಿಪಡಿಸುವ ಯೋಜನೆಯ ಯೋಜಿತ ಪರಿಷ್ಕರಣೆ ಬಂದಿದೆ. ಉಚಿತ ಕೊಡುಗೆಗಳು ರಾಜ್ಯಗಳ ಖಜಾನೆಯನ್ನು ಬರಿದಾಗಿಸುತ್ತಿವೆ, ಹಲವಾರು ಅಧ್ಯಯನಗಳು ಅವುಗಳ ಆರ್ಥಿಕ ಆರೋಗ್ಯದ ಬಗ್ಗೆ ಎಚ್ಚರಿಸಿವೆ.MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು “ಮಹಾತ್ಮ ಗಾಂಧಿಯವರ […]

Continue Reading