ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಆಗಲು ವಾಸ್ತವ ವಿಚಾರವೇನು?

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 299 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೈನಿತಾಲ್‌ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಮಂಜುನಾಥ್ ಟಿ. ಸಿ. ಅವರು, “ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಮತ್ತು ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ನೀಡುವ ಮುನ್ನ […]

Continue Reading

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ; ಆಧುನಿಕ ಸೌಲಭ್ಯಗಳು, ನಿರಂತರ, ಉತ್ತಮ ವಿಮಾನ ಸಂಪರ್ಕ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

ನವೆಂಬರ್ ನಂತರವೂ ವಿಮಾನ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ತೆಗೆದುಕೊಳ್ಳಿ: ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಹಾಗೂ ಗೋವಾಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸ್ಟಾರ್ ಏರ್‌ನ ಪ್ರಸ್ತುತ ವಿಮಾನ ಸೇವೆಯನ್ನು ನವೆಂಬರ್ 2026ರ ನಂತರವೂ ಮುಂದುವರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದಾರೆ. ಈ ಸೇವೆಯು ನವೆಂಬರ್ 2023ರಿಂದ RCS-UDAN ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಲಭ್ಯವಿರುವ ಏಕೈಕ ನಿಗದಿತ ವಿಮಾನ ಸೇವೆಯಾಗಿದೆ. ಈ ಸೇವೆಗೆ ದೊರೆಯುತ್ತಿರುವ ಮೂರು ವರ್ಷಗಳ ಪ್ರಸ್ತುತ ಆರ್ಥಿಕ […]

Continue Reading

ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading

ಶಿವಮೊಗ್ಗ | ನೀಟ್ ವಿಚಾರವಾಗಿ ಆರಾಜಾಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿ, ದೇಶದ ಏಕತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ

ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.

Continue Reading

ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ..!

ಇಂಧನವಾಗಿ ಡೀಸೆಲ್ ಬಳಸುವ ಹಾಗೂ ಕಾರ್ಬನ್ ಹೊರಸೂಸುವ ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ, ಈ ಹೈಡ್ರೋಜನ್ ಚಾಲಿತ ರೈಲು ಭಿನ್ನವಾಗಿದ್ದು, ಕೇವಲ ನೀರಾವಿಯನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣವಾಗಿ ಶೂನ್ಯ-ಉದ್ವಾರದ (Zero-emission) ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದೆ. ರೈಲಿನ ಸಂಚಾರಕ್ಕೆ ಅಗತ್ಯವಿರುವ ಗ್ರೀನ್ ಹೈಡ್ರೋಜನ್ ಅನ್ನು ಜಿಂದ್‌ನಲ್ಲಿಯೇ ಸ್ಥಾಪಿಸಲಾದ ಸುಸಜ್ಜಿತ ಘಟಕದಿಂದ ಪೂರೈಸಲಾಗುತ್ತದೆ. ಸುರಕ್ಷಿತ ಸಂಚಾರಕ್ಕಾಗಿ ಈ ಯೋಜನೆಯಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಇಟಲಿ ಮತ್ತು ಅಮೆರಿಕ ಸೇರಿದಂತೆ ಕೆಲವೇ […]

Continue Reading

ಕೆ.ಎಸ್‌ ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕೆಂಡಾಮಂಡಲ

ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ […]

Continue Reading

ಶಿವಮೊಗ್ಗ | ಲ್ಯಾಂಡಿಂಗ್ ಸಮಸ್ಯೆ ; ಸ್ಪೈಸ್ ಜೆಟ್ 03 ತಿಂಗಳು ಹಾರಾಟ ತಾತ್ಕಾಲಿಕವಾಗಿ ಸ್ಥಗಿತ

ದೇಶಕ್ಕೆ ಚೇತನ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸಲಿ, ಅವರು ದೇಶದ ಜೊತೆಗೆ ನಮ್ಮ ಮಲೆನಾಡನ್ನು ಸಹ ಅಭಿವೃದ್ದಿ ಮಾಡಿದ್ದಾರೆ. ಅವರು ಕಸನು‌ 2047ಕ್ಕೆ ಭಾರತ ವಿಕಿಸತ ಭಾರತದ ಕನಸು ಕಂಡಿದ್ದಾರೆ. ಅದು‌ ಈಡೇರಲಿ. ಅವರಿಗೆ ಹೆಚ್ಚು ಆರೋಗ್ಯ ನೀಡಲಿ ಎಂದು ಹಾರೈಸಿದ್ದೇವೆ ಎಂದು ಸಂಸದರು ಶುಭ ಹಾರೈಸಿದರು.ಈ ವೇಳೆ ಬಿಜೆಪಿಯ ಮುಖಂಡರು ಹಾಜರಿದ್ದರು.

Continue Reading