ಶಿವಮೊಗ್ಗ | ವಾಣಿಜ್ಯೋದ್ಯಮಿಗಳಿಗೆ ನಂಬಿಕಸ್ಥ ಆರ್ಥಿಕ ಆಸರೆಯಾಗಿ ನಿಂತಿರುವ ಸಂಸ್ಥೆಯ ಸಾಧನೆ ಜಿಲ್ಲೆಗೆ ಮಾದರಿ : ಸಂಸದ BYR
ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ 1008 ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜ್ಯ ಮಹಾಸ್ವಾಮಿಗಳ ದಿವ್ಯ ಸಮ್ಮುಖ ಲಭಿಸಿತು.ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸಿದರು. ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಎಸ್. ರುದ್ರೇಗೌಡ, ಶ್ರೀ ಡಾ. ಧನಂಜಯ ಸರ್ಜಿ, ಸಹಕಾರ […]
Continue Reading