ಬೆಂಗಳೂರು | ಉಚಿತ ಅಣಬೆ ಬೇಸಾಯ ತರಬೇತಿ : ಅರ್ಜಿ ಆಹ್ವಾನ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು […]

Continue Reading

ಕೆನರಾ ಬ್ಯಾಂಕಿನ ಸರಳ ಸಜ್ಜನಿ ನಿವೃತ್ತ ಮ್ಯಾನೇಜರ್ ಉಮೇಶ್ ಮಲ್ಯ ಇನ್ನಿಲ್ಲ

ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸದಾ ಜನಾನುರಾಗಿಯಾಗಿ ಬಡ ಬಗ್ಗರ ಕಷ್ಟಕ್ಕೆ ಸ್ಪಂದಿಸಿ ನಿರ್ಗತಿಕರಿಗೆ ಬ್ಯಾಂಕ್ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಜನಕ್ಕೆ ಸಹಾಯ ಮಾಡಿದ್ದರು.ಹಲವಾರು ರಾಜಕಾರಣಿಗಳು ಸಹ ಇವರಿಗೆ ಆತ್ಮೀರಾಗಿದ್ದರು ಆದರೂ ಸಹ ಯಾರ ಬಳಿ ಕೂಡ ಸಹಾಯ ಮತ್ತೊಂದು ಅಪೇಕ್ಷೆ ಮಾಡಿರಲಿಲ್ಲ. ಹಾಗೂ ಇವರು ನಿವೃತ್ತರಾದ ನಂತರದ ದಿನಗಳಲ್ಲಿ ಸಹ ಹಲವಾರು ಜನರಿಗೆ ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದರು. ಹಾಗೆ ಇವರಿಗೆ ಜನಸಾಮಾನ್ಯರು ಸಹ ತುಂಬಾ ಗೌರವ ಪ್ರೀತಿ ಪಾತ್ರದಿಂದ ನೆನಪಿಸಿಕೊಳ್ಳುತ್ತಿದ್ದರು. ಮುಖ್ಯವಾಗಿ […]

Continue Reading

ಸಾಕುಪ್ರಾಣಿ ಸಾಕಾಣಿಕೆ ಮತ್ತು ಸಾವಯವ ಗೊಬ್ಬರ ತಯಾರಿಕಾ ತರಬೇತಿ ಶಿಬಿರ

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 18/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಉಳಿತಾಯ ಖಾತೆಯಿಂದ ಹಣ ಕಡಿತ ; ಸೇವಾನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ದಂಡ

ತದನಂತರ, ದೂರುದಾರರು ಕ್ರೆö ಪೋಲೀಸ್ ಠಾಣೆ ಶಿವಮೊಗ್ಗ ಇಲ್ಲಿ ದೂರನ್ನು ದಾಖಲಿಸಿರುತ್ತಾರೆ. ದೂರುದಾರರು 1ನೇ ಎದುರುದಾರರ ಬಳಿ ಹಲವು ಬಾರಿ ಕೇಳಿಕೊಂಡರೂ ಕಡಿತವಾದ ಹಣವನ್ನು ಪರಿಶೀಲಿಸಿ ದೂರುದಾರರ ಖಾತೆಗೆ ಹಣ ಜಮೆ ಮಾಡದಿರುವ ಕಾರಣ ನೋಟೀಸ್ ನೀಡಿದ್ದು, ಯಾವುದೇ ಪ್ರತ್ಯುತ್ತರ ನೀಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ಆರೋಪಿಸಿರುತ್ತಾರೆ. ದೂರುದಾರರು ಮತ್ತು 1ನೇ ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಆರ್.ಬಿ.ಐ. ಸುತ್ತೋಲೆಯಂತೆ, ಎದುರುದಾರರು ತನಿಖೆಯನ್ನು ಮಾಡಿ ಕಡಿತವಾದ ಮೊತ್ತವನ್ನು ದೂರುದಾರರ […]

Continue Reading