KSRTC ಬಸ್‌ಗೆ ಡಿಕ್ಕಿ ಹೊಡೆದ ಕಾರು ; ಐವರು ಸಾವು

ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading