ಶಿವಮೊಗ್ಗ | ಎಸ್ ಐ ಆರ್ ವೇಳಾಪಟ್ಟಿ ಆ.8 ರವರೆಗೆ ವಿಸ್ತರಣೆ, ಅವಕಾಶ ಸದುಪಯೋಗ ಪಡಿಸಿಕೊಳ್ಳಿರಿ : ಜಿ. ಪಂ ಸಿಇಒ ಹೇಮಂತ್ ಎನ್

ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಗಳನ್ನು ನೀಡಿದ ಅವರು, ಮತದಾರರ ನೋಂದಣಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜುಲೈ 29 ರಿಂದ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ನಿಮ್ಮ ಕುಟುಂಬದ ಸದಸ್ಯರ ಹೆಸರು ಇದ್ದಲ್ಲಿ ಅವರ ಸೂಕ್ತ ದಾಖಲೆಗಳನ್ನು ನೀಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬಸ್ಥರ ಹೆಸರು 2002 ರ ಪಟ್ಟಿಯಲ್ಲಿ ಇಲ್ಲದಿದ್ದರೂ ಆತಂಕಪಡುವ ಅಗತ್ಯವಿಲ್ಲ. ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆದಾಗ […]

Continue Reading

ಶಿವಮೊಗ್ಗ | ತಂದೆ ಸಾವಿನ ದುಃಖದಲ್ಲೇ ಪರಿಕ್ಷೆ ಬರೆದ ವಿದ್ಯಾರ್ಥಿನಿಗೆ ಧೈರ್ಯ ಸಾಂತ್ವನ ತುಂಬಿದ ಬಿಇಒ ರಮೇಶ್ ನಾಯ್ಕ್

ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ 1೦ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ಇತ್ತು. ಒಂದೆಡೆ ತಂದೆಯ ಮರಣದ ದುಃಖ, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪರೀಕ್ಷೆ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಆಕೆ ಗೊಂದಲಕ್ಕೀಡಾದಳು. ಕುಟುಂಬದವರು, ಶಿಕ್ಷಕರು ಮತ್ತು ಸ್ನೇಹಿತರು ಧೈರ್ಯ ತುಂಬಿದ ಬಳಿಕ ತರುಣ್ಯ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.ನಂತರ ಮನೆಗೆ ಬಂದು ತಂದೆಯ ಅಂತಿಮ ದರ್ಶನ ಪಡೆದಳು. ಈ ಘಟನೆ ಕೇವಲ ಒಂದು ವಿದ್ಯಾರ್ಥಿನಿಯ ನಿರ್ಧಾರವಲ್ಲ; ಇದು ಸಂಕಷ್ಟಗಳ ನಡುವೆಯೂ ದಿಟ್ಟ […]

Continue Reading