ಶಿವಮೊಗ್ಗ | ವಾಣಿಜ್ಯೋದ್ಯಮಿಗಳಿಗೆ ನಂಬಿಕಸ್ಥ ಆರ್ಥಿಕ ಆಸರೆಯಾಗಿ ನಿಂತಿರುವ ಸಂಸ್ಥೆಯ ಸಾಧನೆ ಜಿಲ್ಲೆಗೆ ಮಾದರಿ : ಸಂಸದ BYR

ಕಾರ್ಯಕ್ರಮವು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಜಗದ್ಗುರು ಶ್ರೀ 1008 ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಹಾಗೂ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರುಗಳಾದ ಶ್ರೀಶ್ರೀಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಪೂಜ್ಯ ಮಹಾಸ್ವಾಮಿಗಳ ದಿವ್ಯ ಸಮ್ಮುಖ ಲಭಿಸಿತು.ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸಿದರು. ಶಾಸಕರುಗಳಾದ ಶ್ರೀ ಎಸ್.ಎನ್. ಚನ್ನಬಸಪ್ಪ, ಶ್ರೀ ಎಸ್. ರುದ್ರೇಗೌಡ, ಶ್ರೀ ಡಾ. ಧನಂಜಯ ಸರ್ಜಿ, ಸಹಕಾರ […]

Continue Reading

ಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ

ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]

Continue Reading