ರಿಯಲ್ ಎಸ್ಟೇಟ್ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ರೈತರ ಸಮಸ್ಯೆಗೆ ತಲೆಕೆಡಿಸಿಕೊಳ್ಳಿ : ಸಿಎಂಗೆ ವಿಜಯೇಂದ್ರ ತಿರುಗೇಟು..!

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡುತ್ತಾ, ಸಿಎಂ ಅವರು ಕನಕಪುರದ ಮುಖ್ಯಮಂತ್ರಿಯಲ್ಲ, ರಾಜ್ಯದ ಮುಖ್ಯಮಂತ್ರಿ. ರಿಯಲ್ ಎಸ್ಟೇಟ್ ಹಿತಾಸಕ್ತಿ ಬದಿಗಿಟ್ಟು 8 ಜಿಲ್ಲೆಗಳಿಗೆ ಅನುಕೂಲವಾಗುವಂತೆ ತುಮಕೂರಿನಲ್ಲಿ ವಿಮಾನ ನಿಲ್ದಾಣ ತೆರೆಯಬೇಕು ಎಂದು ಆಗ್ರಹಿಸಿದರು. ಇನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಸರ್ಕಾರವೇ ಗೊಂದಲ ಸೃಷ್ಟಿಸಿದ್ದು, ಹೊಸ ಅರ್ಜಿ ಸಲ್ಲಿಕೆಯಲ್ಲಿ 6 ತಿಂಗಳ ಹಣ ನಿಲ್ಲಿಸಿ ಆರ್ಥಿಕ ಸ್ಥಿತಿ ಸುಧಾರಿಸುವ ಭಾವನೆಯಲ್ಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಜುಲೈ 25, 26 […]

Continue Reading

ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮನವಿ ತಿರಸ್ಕರಿಸಲು ಪ್ರಧಾನಿಗೆ ಈಶ್ವರಪ್ಪ ಆಗ್ರಹ

ಈ ಇಡೀ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆ, ಯಾವುದೇ DPR ಇಲ್ಲದೆಯೇ ಟೆಂಡರ್ ಕರೆದಿರುವ ಮೊದಲ ಯೋಜನೆ ಇದಾಗಿದ್ದು, ಇಲ್ಲಿ ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಅವರು ದೂರಿದರು. ಹಾಗೆಯೇ, ಸಿದ್ದರಾಮಯ್ಯ ಅವರ ದಡ್ಡತನಕ್ಕೆ ಮತ್ತು ಡಿ.ಕೆ. ಶಿವಕುಮಾರ್ ಅವರ ಬುದ್ಧಿವಂತಿಕೆಗೆ ಇಲ್ಲಿ ಅವಕಾಶ ನೀಡಬಾರದು.ಮುಖ್ಯಮಂತ್ರಿಗಳು ನೀಡಿರುವ ಈ ಮನವಿಯನ್ನು ಪ್ರಧಾನಿ ಮೋದಿ ಅವರು ಖಂಡಿತವಾಗಿ ತಿರಸ್ಕರಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಕೇಂದ್ರದ ಅನೇಕ ತಜ್ಞರು ಸಹ ನಮ್ಮ […]

Continue Reading