ಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ

ಆರ್‌ಎಸ್‌ಎಸ್ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ದೇಶದ ಜನರು ಮತ್ತು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಜಾಗತಿಕ ವಿಚಾರಧಾರೆಯಾಗಿದೆ. ಸಂಘದ ಇದೇ ದೇಶಭಕ್ತಿಯ ಪ್ರತಿಫಲದಿಂದಲೇ ಇಂದು ಭಾರತ ಜಗತ್ತಿನಾದ್ಯಂತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ಆದರೆ ಗೃಹ ಸಚಿವರಿಗೆ ಕನಿಷ್ಠ ರಾಜಕೀಯ ಸಂಯಮವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಅನ್ನು ಓಲೈಸಲು ಹಾಗೂ ಸಚಿವ ಸಂಪುಟದಲ್ಲಿ ತಮ್ಮ ಖುರ್ಚಿ ಮತ್ತು ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ ಎಂದು ಲೇವಡಿ […]

Continue Reading

ಶಿವಮೊಗ್ಗ | ಪರಿಸರ ಉಳಿಸುವಲ್ಲಿ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳ ಸಹಕರಿಸಬೇಕು : ಜಿ.ಡಿ. ಮಂಜುನಾಥ್

ಈ ಸಂದರ್ಭದಲ್ಲಿ ಮೆಸ್ಕಾಂ ಸಲಹಾ ಸಮಿತಿ ಸಮಿತಿ ಸದಸ್ಯ ಆರ್.ರಾಜಶೇಖರ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ,ಗೀತೇಂದ್ರ ಗೌಡ್ರು, ಗುರುರಾಜ್ ಎಲ್, ಜಿ.ಎಸ್ ಶಿವಕುಮಾರ್, ಅಶೋಕ್, ಬೋರೇಗೌಡರು, ರವಿ, ಬಸವರಾಜ್, ರಂಗಣ್ಣ, ಮಲ್ಲಿಕಾರ್ಜುನ, ರವಿಕುಮಾರ್ , ವಿಜಯ್ ಕುಮಾರ್, ಸೇರಿದಂತೆ ಹಲವರಿದ್ದರು.

Continue Reading

ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿಯವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಸಂಸದ ಬಿ.ವೈ.ರಾಘವೇಂದ್ರ

“ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿಯವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಮಾನ್ಯ ಶ್ರೀ ನರೇಂದ್ರ […]

Continue Reading

ಕೇರಳ ನೂತನ ಸಿಎಂ ಆಗಿ ವಿ.ಡಿ. ಸತೀಶನ್ ಆಯ್ಕೆ

ವಿರೋಧ ಪಕ್ಷದ ನಾಯಕನಾಗಿ ಹಾಗೂ ಪಕ್ಷದ ಪ್ರಚಾರ ಸಮಿತಿ ಲೀಡರ್ ಆಗಿ ಅಸಾಧಾರಣ ನಾಯಕತ್ವದಿಂದ ಯುಡಿಎಫ್​ ಗೆಲುವಿಗೆ ಕಾರಣರಾದ ಹಿನ್ನೆಲೆಯಲ್ಲಿ ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಕ್ಷಣಗಳವರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಿ ಉಳಿದಿದ್ದ ರಮೇಶ್ ಚೆನ್ನಿತ್ತಲ ಅವರು ಮುಂಬರುವ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಾಯಕ ಖಾತೆಯನ್ನು ಪಡೆಯುವ ಸಾಧ್ಯತೆ ಇದೆ.

Continue Reading

‘ಚಿನ್ನ ಖರೀದಿ ಬೇಡ’ ಪ್ರಧಾನಿ ಮನವಿ : ಇತಿಹಾಸ ಮರೆಯಿತ ಕಾಂಗ್ರೆಸ್?

ದೇಶದ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆಗಳು ವೈರಲ್ ಆಗುತ್ತಿರುವಂತೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ, ವಿತ್ತ ಸಚಿವ ಪಿ ಚಿದಂಬರಂ ಮತ್ತು ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾಡಿದ್ದ ಹೇಳಿಕೆಗಳೂ ಕೂಡ ಇದೀಗ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ 1967ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದೇ ರೀತಿಯ ಮನವಿ ಮಾಡಿದ್ದರು ಎಂಬ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರ್ನಾಟಕ ಬಿಜೆಪಿ ವಿಪಕ್ಷ ನಾಯಕ R. […]

Continue Reading

ಕಾಂಗ್ರೆಸ್ ಜೊತೆ ಮೈತ್ರಿಮಾಡಿಕೊಳ್ಳದೆ ಇರುವುದೇ ಮಮತಾಗೆ ಈಗಿನ ದುಸ್ಥಿತಿಗೆ ಕಾರಣ..! : ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ ಹೇಳಿಕೆ

ತಿವಾರಿ ಅವರೊಂದಿಗೆ ಉತ್ತರ ಪ್ರದೇಶ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ಆರಾಧನಾ ಮಿಶ್ರಾ ಇದ್ದರು.ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಗಳನ್ನು ಉಲ್ಲೇಖಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳು ಹಸ್ತಕ್ಷೇಪ ಮಾಡುತ್ತಿರುವ ರೀತಿ ಸಂವಿಧಾನಕ್ಕೆ ಹಾನಿಕಾರಕವಾಗಿದೆ ಎಂದು ಆರೋಪಿಸಿದರು.

Continue Reading

ಸಚಿವ ಸಹೋದ್ಯೋಗಿ ಡಿ. ಸುಧಾಕರ್ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್. ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಸಂತಾಪಗಳನ್ನ ಸೂಚಿಸಿದ್ದಾರೆ.

Continue Reading

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ‌ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.

Continue Reading