ಶಿವಮೊಗ್ಗ | ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯ ಮುಖ್ಯ ಶಿಕ್ಷಕನ ಉಪಟಳಕ್ಕೆ ಬೇಸತ್ತ ಶಿಕ್ಷಕಿ : DDPI ಮೌನವೇಕೆ?
ಶಿಕ್ಷಕಿಗೆ ಸತತ ಕಿರುಕುಳ ನೀಡಿದ್ದರಿಂದ ಶಿಕ್ಷಕಿ ಬೇರೆ ಶಾಲೆಗೆ ನಿಯೋಜನೆ ಹೋಗಿದ್ದರು ಕೂಡ ಮುಖ್ಯಶಿಕ್ಷಕ ಕಳೆದ ಒಂದೂವರೆ ವರ್ಷದಲ್ಲಿ ಬಂದ ಶಾಲಾನುದಾನ ಕುಡಿಯುವ ನೀರು ಸ್ವಚ್ಚತೆ ಅನುದಾನ, ಇಕೋ ಕ್ಲಬ್ ಅನುದಾನ, ಶಿಕ್ಷಕರ ವಿಶೇಷ ಅನುದಾನ ಬಂದಿದ್ದನ್ನು ಸಮರ್ಥವಾಗಿ ಬಳಸದೇ ಎಸ್ ಡಿ ಎಮ್ ಸಿ ಸದಸ್ಯರ ಗಮನಕ್ಕೆ ತರದೇ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕ ಇಬ್ಬರೇ ಹಣ ಡ್ರಾ ಮಾಡಿರುವ ಅoಶ ಬೆಳಕಿಗೆ ಬಂದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಶಿಕ್ಷಕಿಗೆ ತಿಳಿಯುತ್ತದೆ ಎಂದು […]
Continue Reading

