ಶಿವಮೊಗ್ಗ | ಡೆಲ್ಲಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಅನುಯಲ್ ಸ್ಪೋರ್ಟ್ಸ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಡಿ. ಮಂಜುನಾಥ್
ಕ್ರೀಡಾಪಟುಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಅವಕಾಶಗಳಿದ್ದು ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಪೀಡೆಯಲ್ಲಿ ಸಕ್ರಿಯವಾಗಿ ತೋರಿಸಿ ತೊಡಗಿಸಿಕೊಂಡು ಸರ್ಕಾರದ ಕ್ರೀಡಾ ಕೋಟದಲ್ಲಿ ಹೆಚ್ಚಿನ ಅವಕಾಶ ಪಡೆದುಕೊಳ್ಳಿ. ಮೈದಾನದಲ್ಲಿ ನೀವು ತೋರುವ ಒಗ್ಗಟ್ಟು ಮತ್ತು ನಾಯಕತ್ವದ ಗುಣಗಳು ಭವಿಷ್ಯದಲ್ಲಿ ನೀವು ಉತ್ತಮ ನಾಗರಿಕರಾಗಲು ನೆರವಾಗುತ್ತವೆ. ಮೇಜರ್ ಧ್ಯಾನ್ ಚಂದ್ ಅವರಂತಹ ಕ್ರೀಡಾ ಸಾಧಕರನ್ನು ಸ್ಮರಿಸುತ್ತಾ, ಅವರ ಶ್ರದ್ಧೆ ಮತ್ತು ದೇಶಭಕ್ತಿಯನ್ನು ನೀವು ಮೈಗೂಡಿಸಿಕೊಳ್ಳಿ ಎಂದರು. ಇಂದಿನ ಕ್ರೀಡಾಕೂಟವು ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಲಿ. ಮೈದಾನದಲ್ಲಿ ಸೋಲು ಅಥವಾ […]
Continue Reading

