ಪ್ರಧಾನ್ ರಾಜಿನಾಮೆ ಕೊಡಬೇಕು, ಪ್ರಧಾನಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು : ರಾಹುಲ್ ಗಾಂಧಿ..!

ರಾಹುಲ್ ಗಾಂಧಿ ಮೂರು ಷರತ್ತು : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.* ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಿ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು.ಧರ್ಮೇಂದ್ರ ಪ್ರಧಾನ್ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. 40 ಲಕ್ಷ ರೂಪಾಯಿ ಹೊಂದಿರುವ ಯಾರಾದರೂ ಸರ್ಕಾರಿ ಉದ್ಯೋಗ ಪಡೆಯಬಹುದು. ಇಂದು ಭಾರತದಲ್ಲಿ ಶಿಕ್ಷಣವು ತುಂಬಾ ದುಬಾರಿಯಾಗಿದ್ದು, ಮಧ್ಯಮ ವರ್ಗದವರು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಸರ್ಕಾರಿ ಉದ್ಯೋಗಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading