ಶಿವಮೊಗ್ಗ | KSRTC ಬಸ್, ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್ ಒಳಗೆ ಮತ್ತೊಂದು ಪರ್ಸ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ 78,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಸ್‌ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading