ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading