ಶಿವಮೊಗ್ಗ | ಡೊನೇಷನ್ ದಂಧೆ” ಹಾಗೂ “ಕಟ್ಟಡ ಶುಲ್ಕ”ದ ಹೆಸರಿನ ಸುಲಿಗೆ ತಡೆಗಟ್ಟಿ : HRJC ಮನವಿ
ಮನವಿ ಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ. ಸಿಬ್ಗತ್ ಉಲ್ಲಾ, ಸಂಘಟನೆಯ ಪ್ರಮುಖ ಪದಾಧಿಕಾರಿಗಳಾದ ಲೋಕೇಶ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಸಿಬ್ಗತ್ ಉಲ್ಲಾ ಅವರು, “ಪ್ರಸ್ತುತ ಖಾಸಗಿ ಶಾಲೆಗಳು ಸರ್ಕಾರದ ಯಾವುದೇ ನಿಯಮಾವಳಿಗಳಿಗೆ ಹಾಗೂ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಶಾಲಾ ಪ್ರವೇಶಾತಿ (Admission) ಸಂದರ್ಭದಲ್ಲಿ ಪೋಷಕರಿಂದ ಯಾವುದೇ ರಶೀದಿ ಇಲ್ಲದೆ ಲಕ್ಷಾಂತರ ರೂಪಾಯಿಗಳನ್ನು ‘ಡೊನೇಷನ್’ ರೂಪದಲ್ಲಿ ಕಡ್ಡಾಯವಾಗಿ ವಸೂಲಿ ಮಾಡಲಾಗುತ್ತಿದೆ. ಇದರೊಂದಿಗೆ […]
Continue Reading
