ಸಂಪಳ್ಳಿ-ಕರಡಿಗ-ಬೆಳಕೋಡು-ಕೊಳವಳ್ಳಿ ಗ್ರಾಮಸ್ಥರಿಂದ ರಸ್ತೆಗಾಗಿ ವಿನೂತನ ಪ್ರತಿಭಟನೆ ; ಶಾಸಕರ ವಿರುದ್ಧ ಜನಾಕ್ರೋಶ
ಸಂಪಳ್ಳಿ–ಕರಡಿಗ–ಬೆಳಕೋಡು–ಕೊಳವಳ್ಳಿ ರಸ್ತೆಯನ್ನು ಹಲವು ವರ್ಷಗಳಿಂದ ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರಿಗೂ ಮನವಿ ಸಲ್ಲಿಸಿ, ರಸ್ತೆ ಪರಿಶೀಲನೆಗೆ ಕರೆದುಕೊಂಡು ಬಂದಿದ್ದರೂ, ಪ್ರತಿ ಬಾರಿ ‘ಅನುದಾನ ಬರಲಿ, ರಸ್ತೆ ಮಾಡೋಣ’ ಎಂಬ ಹಾರಿಕೆ ಉತ್ತರವೇ ಸಿಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಗ್ರಾಮಸ್ಥರೊಬ್ಬರು ; ನಮಗೆ ವಿಷ ಕೊಟ್ಟು ಬಿಡಿ ನಾವು ನಿಮಗೆ ಹೇಳೋದು – ಕೇಳೋದು ಎಲ್ಲಾ ಮುಗಿಯಲಿ ಎಂದು ಅಸಮಾಧಾನ […]
Continue Reading




