ಶಿವಮೊಗ್ಗ | ತಕ್ಷಣವೇ ಎಂ ಎಲ್ ಸಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ವಜಾಗೊಳಿಸಿ : ರಿಯಾಜ್ ಅಹಮದ್

ಭಾರತವು ಸಂವಿಧಾನದ ಆಶಯಗಳಾದ ಸಮಾನತೆ, ಸಹಬಾಳ್ವೆ, ಸಹೋದರತ್ವ ಮತ್ತು ಧಾರ್ಮಿಕ ಸ್ವಾತಂತ್ರ್ಯದ ತತ್ವಗಳ ಮೇಲೆ ನಿರ್ಮಾಣಗೊಂಡ ರಾಷ್ಟ್ರವಾಗಿದೆ. ರಾಜಕೀಯ ನಾಯಕರು ಜನರನ್ನು ಒಂದುಗೂಡಿಸುವ ಜವಾಬ್ದಾರಿ ಹೊಂದಿದ್ದು, ಯಾವುದೇ ಸಮುದಾಯವನ್ನು ನೋಯಿಸುವ ಅಥವಾ ವಿಭಜನೆಗೆ ಕಾರಣವಾಗುವ ರೀತಿಯ ಭಾಷೆಯನ್ನು ಬಳಸಬಾರದು. ಇಂತಹ ವಿವಾದಾತ್ಮಕ ಹೇಳಿಕೆಗಳ ಕುರಿತು ಸ್ಪಷ್ಟ ನಿಲುವು ಪ್ರಕಟಿಸಿ, ಸಿ.ಟಿ. ರವಿ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸುವುದು ಸೇರಿದಂತೆ ಸೂಕ್ತ ಶಿಸ್ತು ಕ್ರಮಗಳನ್ನು ಪರಿಗಣಿಸಬೇಕು ಎಂದು ಹೇಳಿದರು. ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸುವ […]

Continue Reading