ಶಿವಮೊಗ್ಗ | “ಪ್ರತಿ ಮನೆಯ ಮುಂದೆ ಸಸಿ ನೆಡುವ” ಅಪೂರ್ವ ಸಂಕಲ್ಪ

ಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಈ ಸಂದರ್ಭದಲ್ಲಿ ಸಂಸದ BYR ಹಂಚಿಕೊಂಡರು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು ಎಂದು ಸಂಸದರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು […]

Continue Reading