ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading

ಶಿವಮೊಗ್ಗ | “ಪ್ರತಿ ಮನೆಯ ಮುಂದೆ ಸಸಿ ನೆಡುವ” ಅಪೂರ್ವ ಸಂಕಲ್ಪ

ಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಈ ಸಂದರ್ಭದಲ್ಲಿ ಸಂಸದ BYR ಹಂಚಿಕೊಂಡರು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು ಎಂದು ಸಂಸದರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು […]

Continue Reading