ಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ

ಆರ್‌ಎಸ್‌ಎಸ್ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ದೇಶದ ಜನರು ಮತ್ತು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಜಾಗತಿಕ ವಿಚಾರಧಾರೆಯಾಗಿದೆ. ಸಂಘದ ಇದೇ ದೇಶಭಕ್ತಿಯ ಪ್ರತಿಫಲದಿಂದಲೇ ಇಂದು ಭಾರತ ಜಗತ್ತಿನಾದ್ಯಂತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ಆದರೆ ಗೃಹ ಸಚಿವರಿಗೆ ಕನಿಷ್ಠ ರಾಜಕೀಯ ಸಂಯಮವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಅನ್ನು ಓಲೈಸಲು ಹಾಗೂ ಸಚಿವ ಸಂಪುಟದಲ್ಲಿ ತಮ್ಮ ಖುರ್ಚಿ ಮತ್ತು ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ ಎಂದು ಲೇವಡಿ […]

Continue Reading