Tag: MP b.y. raghavendra
ಶಿವಮೊಗ್ಗ | ಲ್ಯಾಂಡಿಂಗ್ ಸಮಸ್ಯೆ ; ಸ್ಪೈಸ್ ಜೆಟ್ 03 ತಿಂಗಳು ಹಾರಾಟ ತಾತ್ಕಾಲಿಕವಾಗಿ ಸ್ಥಗಿತ
ದೇಶಕ್ಕೆ ಚೇತನ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸಲಿ, ಅವರು ದೇಶದ ಜೊತೆಗೆ ನಮ್ಮ ಮಲೆನಾಡನ್ನು ಸಹ ಅಭಿವೃದ್ದಿ ಮಾಡಿದ್ದಾರೆ. ಅವರು ಕಸನು 2047ಕ್ಕೆ ಭಾರತ ವಿಕಿಸತ ಭಾರತದ ಕನಸು ಕಂಡಿದ್ದಾರೆ. ಅದು ಈಡೇರಲಿ. ಅವರಿಗೆ ಹೆಚ್ಚು ಆರೋಗ್ಯ ನೀಡಲಿ ಎಂದು ಹಾರೈಸಿದ್ದೇವೆ ಎಂದು ಸಂಸದರು ಶುಭ ಹಾರೈಸಿದರು.ಈ ವೇಳೆ ಬಿಜೆಪಿಯ ಮುಖಂಡರು ಹಾಜರಿದ್ದರು.
Continue Readingಗೃಹ ಸಚಿವರ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ : ಸಂಸದ ಬಿ. ವೈ. ರಾಘವೇಂದ್ರ
ಆರ್ಎಸ್ಎಸ್ ಎನ್ನುವುದು ಕೇವಲ ಒಂದು ಸಂಘಟನೆಯಲ್ಲ, ಅದು ದೇಶದ ಜನರು ಮತ್ತು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಜಾಗತಿಕ ವಿಚಾರಧಾರೆಯಾಗಿದೆ. ಸಂಘದ ಇದೇ ದೇಶಭಕ್ತಿಯ ಪ್ರತಿಫಲದಿಂದಲೇ ಇಂದು ಭಾರತ ಜಗತ್ತಿನಾದ್ಯಂತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ಆದರೆ ಗೃಹ ಸಚಿವರಿಗೆ ಕನಿಷ್ಠ ರಾಜಕೀಯ ಸಂಯಮವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಅನ್ನು ಓಲೈಸಲು ಹಾಗೂ ಸಚಿವ ಸಂಪುಟದಲ್ಲಿ ತಮ್ಮ ಖುರ್ಚಿ ಮತ್ತು ಖಾತೆಯನ್ನು ಭದ್ರಪಡಿಸಿಕೊಳ್ಳಲು ಅವರು ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ ಎಂದು ಲೇವಡಿ […]
Continue Reading