ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿಯವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಸಂಸದ ಬಿ.ವೈ.ರಾಘವೇಂದ್ರ
“ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿಯವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಮಾನ್ಯ ಶ್ರೀ ನರೇಂದ್ರ […]
Continue Reading